ಗಂಡ, ಆರು ಮಕ್ಕಳನ್ನು ತೊರೆದು ಭಿಕ್ಷುಕನ ಜೊತೆ ಓಡಿಹೋದ ಮಹಿಳೆ…!

ಹರ್ದೋಯ್ : ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಮತ್ತು ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಓಡಿಹೋದ ಘಟನೆ ನಡೆದಿದೆ. ಪತಿ ರಾಜು ಅಪಹರಣದ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ ನಂತರ ಮಹಿಳೆ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ದೂರಿನಲ್ಲಿ, 45 ವರ್ಷದ … Continued

ವೀಡಿಯೊ…| ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸಿದ ಮಂಗ…! ಬೆರಗಾದ ಇಂಟರ್ನೆಟ್‌….

ಭಾರತದಲ್ಲಿ ಗಾಳಿಪಟ ಹಾರಿಸುವ ಹಬ್ಬವನ್ನು ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಆಚರಿಸಲಾಗುತ್ತದೆ ಮತ್ತು ಗುಜರಾತ್ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುತ್ತದೆ. ಉತ್ತರಾಯಣ ಎಂದು ಕರೆಯಲ್ಪಡುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ ಮತ್ತು ಗಾಳಿಪಟಗಳನ್ನು ಹಾರಿಸುತ್ತಾರೆ. ಆದರೆ, ಕೋತಿಯೊಂದು ಕಟ್ಟಡದ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ … Continued

ಪವಾಡ…! ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಿದ್ದ ವ್ಯಕ್ತಿ ರೋಡ್‌ ಹಂಪ್‌ ನಿಂದಾಗಿ ಜೀವಂತ…!!

ಕೊಲ್ಲಾಪುರ: ಅಸಾಮಾನ್ಯ ಘಟನೆಯೊಂದರಲ್ಲಿ ಪಶ್ಚಿಮ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಸಬಾ-ಬವಾಡ ನಿವಾಸಿಯೊಬ್ಬರ ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಒಯ್ಯುತ್ತಿದ್ದಾಗ ಅದು ಸ್ಪೀಡ್‌ ಬ್ರೇಕರ್‌ ಮೇಲೆ ಹಾಯ್ದುಹೋಗುವಾಗ ಹಾರಿದ್ದಕ್ಕೆ ಶವಕ್ಕೆ ಪ್ರಜ್ಞೆ ಬಂದ ಘಟನೆ ವರದಿಯಾಗಿದೆ…! ಪಾಂಡುರಂಗ ಉಲ್ಪೆ ಎಂಬ 65 ವರ್ಷದ ವ್ಯಕ್ತಿ ಕುಟುಂಬದವರು ಆತನ ಮೃತದೇಹವನ್ನು ಆಸ್ಪತ್ರೆಯಿಂದ ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದರು, ಅವರು ಪಾಂಡುರಂಗ ಉಲ್ಪೆ ಮೃತಪಟ್ಟಿದ್ದಾರೆ ಎಂದು … Continued

ವೀಡಿಯೊ..| ಭಾರಿ ಹಿಮ ಬಿದ್ದ ರಸ್ತೆಯಲ್ಲಿ ಟ್ರಕ್ ಸ್ಕಿಡ್ ಆಗಿ ಆಳದ ಪ್ರಪಾತಕ್ಕೆ ಬೀಳುವ ಮೊದಲು ಹಾರಿ ತಪ್ಪಿಸಿಕೊಂಡ ಚಾಲಕ…!

ನವದೆಹಲಿ: ಹಿಮಾಚಲ ಪ್ರದೇಶವು ಈ ತಿಂಗಳು ಭಾರೀ ಹಿಮಪಾತಕ್ಕೆ ಸಾಕ್ಷಿಯಾಗಿದೆ. ಅದು ಈ ರಾಜ್ಯವನ್ನು ಚಳಿಗಾಲದ ಅದ್ಭುತ ಭೂಮಿಯಾಗಿ ಪರಿವರ್ತಿಸಿದೆ. ಆದರೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನೇಕ ತೊಂದರೆಗಳನ್ನು ತಂದೊಡ್ಡಿದೆ. ಅವರ ವಾಹನಗಳು ನಿಯಂತ್ರಣ ತಪ್ಪಿ ಸ್ಕಿಡ್ ಆಗುತ್ತಿದ್ದು, ಹಿಮಾವೃತ ಪರ್ವತ ರಸ್ತೆಗಳಲ್ಲಿ ಸಿಲುಕಿ ಕಂದಕಕ್ಕೆ ಬೀಳುತ್ತಿವೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಹಿಮಭರಿತ ರಸ್ತೆಯಲ್ಲಿ ಸಣ್ಣ … Continued

ನಟಿ ಸನ್ನಿ ಲಿಯೋನ್‌ ಹೆಸರಿನಲ್ಲಿ ಸರ್ಕಾರಿ ಯೋಜನೆಯಿಂದ ಪ್ರತಿ ತಿಂಗಳು 1000 ರೂ. ಪಡೆಯುತ್ತಿದ್ದ ವ್ಯಕ್ತಿ…!

ರಾಯಪುರ: ಛತ್ತೀಸ್‌ಗಢದಲ್ಲಿ ವಂಚಕನೊಬ್ಬ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಆನ್‌ಲೈನ್ ಖಾತೆ ತೆರೆದು ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು 1,000 ರೂ. ಹಣ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. ಛತ್ತೀಸ್‌ಗಢ ಸರ್ಕಾರವು ಮಹತಾರಿ ವಂದನ್ ಯೋಜನೆಯಡಿಯಲ್ಲಿ ರಾಜ್ಯದ ವಿವಾಹಿತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ಸಹಾಯಧನ ನೀಡುತ್ತದೆ. ಇದನ್ನು ನಟಿ ಸನ್ನಿಲಿಯೋನ್‌ ಹೆಸರಿನಲ್ಲಿ ನಕಲಿ ಖಾತೆ ತೆರದು … Continued

ಅದ್ಭುತ ವೀಡಿಯೊ..| ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತು ಕಾರನ್ನು ನಿಲ್ಲಿಸಿದ ಹಸುಗಳ ಗುಂಪು…!

ರಾಯಗಢ: ಛತ್ತೀಸ್‌ಗಢ ರಾಜ್ಯದ ರಾಯಗಢದ ಜನನಿಬಿಡ ರಸ್ತೆಯ ಮಧ್ಯೆ ಕಾರಿನಡಿ ಸಿಲುಕಿದ್ದ ಕರುವನ್ನು ರಕ್ಷಿಸಲು ಗೋವುಗಳ ಹಿಂಡು ಕಾರಿಗೆ ಅಡ್ಡಲಾಗಿ ನಿಂತು ಅದನ್ನು ತಡೆದು ನಿಲ್ಲಿಸಿದ ಅಸಮಾನ್ಯ ಘಟನೆ ನಡೆದಿದೆ. ಸಾಮಾನ್ಯವಾಗಿ ಸೌಮ್ಯವಾಗಿರುವ ಗೋವುಗಳ ಹಿಂಡು ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರಿಗೆ ಅಡ್ಡಲಾಗಿ ನಿಂತಿವೆ. ಕಾರು ಆಕಳು ಕರುವನ್ನು ಸುಮಾರು 200 ಮೀಟರ್ ಎಳೆದುಕೊಂಡು ಬಂದಿದೆ. … Continued

40 ವರ್ಷದಲ್ಲಿ ಬರೋಬ್ಬರಿ 12 ಸಲ ಡೈವೋರ್ಸ್‌; 12 ಬಾರಿ ಮರುಮದುವೆಯಾದ ಅದೇ ದಂಪತಿ..! ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ…

ಈ ದಂಪತಿ 40 ವರ್ಷಗಳಲ್ಲಿ ಬರೋಬ್ಬರಿ 12 ಬಾರಿ ಡಿವೋರ್ಸ್‌ ನೀಡಿ 12 ಸಲ ಮರುಮದುವೆಯಾಗಿದ್ದಾರೆ. ಇದೀಗ ಈ ದಂಪತಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಈ ದಂಪತಿಯ ಡೈವೋರ್ಸ್‌ ಸುದ್ದಿ ಭಾರೀ ವೈರಲ್‌ ಆಗುತ್ತಿದೆ. ಆಸ್ಟ್ರಿಯನ್ ದಂಪತಿ ಸರ್ಕಾರದಿಂದ ಕೊಡುವ ಪಿಂಚಣಿಯ ಲಾಭ ಪಡೆಯುವ ಸಲುವಾಗಿ 73 ವರ್ಷ ವಯಸ್ಸಿನ ಮಹಿಳೆಯು ಪಿಂಚಣಿ ಪಡೆಯಲು ಕಾನೂನನ್ನು … Continued

ಜೀವಂತ ಕೋಳಿಮರಿ ನುಂಗಿದ ವ್ಯಕ್ತಿ ಸಾವು ; ಆದ್ರೆ ದೇಹದೊಳಗೆ ಬದುಕುಳಿದ ಕೋಳಿಮರಿ…!!

ವಿಚಿತ್ರ ಘಟನೆಯೊಂದರಲ್ಲಿ ಛತ್ತೀಸ್‌ಗಢದ ವ್ಯಕ್ತಿಯೊಬ್ಬ ಜೀವಂತ ಕೋಳಿಮರಿಯನ್ನು ನುಂಗಿ ಉಸಿರುಗಟ್ಟಿ ಸಾವಿಗೀಡಾಗಿದ್ದಾನೆ. ಆದರೆ ವಿಚಿತ್ರವೆಂದರೆ ಆತ ನುಂಗಿದ ಕೋಳಿಮರಿ ದೇಹದೊಳಗೆ ಜೀವಂತವಾಗಿ ಪತ್ತೆಯಾಗಿದೆ…! ಗ್ರಾಮಸ್ಥರ ಪ್ರಕಾರ ಇದು ನಿಗೂಢ ಕ್ಷುದ್ರ ಆಚರಣೆ ಭಾಗವಾಗಿ ನಡೆದ ವಿದ್ಯಮಾನವಾಗಿದೆ. ಛತ್ತೀಸ್‌ಗಢದ ಅಂಬಿಕಾಪುರದ ಚಿಂಡ್ಕಾಲೋ ಗ್ರಾಮದ ಆನಂದ ಯಾದವ ಎಂಬ 35 ವರ್ಷದ ವ್ಯಕ್ತಿ, ಸ್ನಾನ ಮುಗಿಸಿ ಬಂದ ಸ್ವಲ್ಪ … Continued

ವೀಡಿಯೊ..| ವೃದ್ಧ ದಂಪತಿಯನ್ನು ಬಹಳ ಹೊತ್ತು ಕಾಯಿಸಿದ ನೋಯ್ಡಾ ಪ್ರಾಧಿಕಾರದ ಸಿಬ್ಬಂದಿ ; ಅವರಿಗೆ 20 ನಿಮಿಷ ನಿಲ್ಲುವ ಶಿಕ್ಷೆ ನೀಡಿದ ಸಿಇಒ…!

ನವದೆಹಲಿ : ಕೆಲಸಕ್ಕಾಗಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ್ದ ವೃದ್ಧ ದಂಪತಿಯನ್ನು ಬಹಳ ಹೊತ್ತಿನವರೆಗೆ ಕಾಯುವಂತೆ ಮಾಡಿದ್ದಕ್ಕಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳಿಗೆ ಸುಮಾರು 20 ನಿಮಿಷಗಳ ಕಾಲ ನಿಂತುಕೊಂಡೇ ಕೆಲಸ ಮಾಡುವ ಶಿಕ್ಷೆ ವಿಧಿಸಲಾಗಿತ್ತು ಎಂದು ವರದಿಯಾಗಿದೆ. ಕಚೇರಿಗೆ ಬಂದ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿ 50 ನಿಮಿಷಗಳ ಕಾಲ ಅನಗತ್ಯವಾಗಿ ಕಾಯುವಂತೆ ಮಾಡಿದ್ದನ್ನು ಗಮನಿಸಿದ ನೋಯ್ಡಾ … Continued

ವಿಪರೀತ ಚಳಿಯಿಂದಾಗಿ ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ…! ಮದುವೆಯನ್ನೇ ರದ್ದುಗೊಳಿಸಿದ ವಧು…!!

ಜಾರ್ಖಂಡದ ದಿಯೋಗರ್‌ನಲ್ಲಿ ಭಾನುವಾರ ರಾತ್ರಿ ವಿಪರೀತ ಚಳಿಯಿಂದಾಗಿ ಮದುಮಗ ಮೂರ್ಛೆ ಹೋಗಿದ್ದು, ನಂತರ ಮದುಮಗಳು ವರನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮದುವೆಯೇ ರದ್ದುಗೊಂಡ ಘಟನೆ ನಡೆದ ವರದಿಯಾಗಿದೆ. ಡಿಸೆಂಬರ್ 15 ರಂದು, ದಿಯೋಘರ್‌ನ ಘೋರ್ಮಾರಾದಿಂದ ವರ ಅರ್ನವ್‌ ಬಿಹಾರದ ಭಾಗಲ್‌ಪುರದ ಅಂಕಿತಾ ಅವರನ್ನು ವಿವಾಹ ಆಗಬೇಕಿತ್ತು. ಆದರೆ, ಅರ್ನವ್‌ ಅವರಿಗೆ ಚಳಿ ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರಿಗೆ … Continued