ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದ ಈ ʼಮದುವೆ ಆಮಂತ್ರಣ ಪತ್ರಿಕೆʼ : ಅಂಥದ್ದೇನಿದೆ ಇದರಲ್ಲಿ..?

ಇಲ್ಲೊಂದು ಕುಟುಂಬ ಭಾರತೀಯ ವಿವಾಹಗಳಿಗೆ ಸಂಬಂಧಿಸಿದ ಸಾಂಪ್ರದಾಯಿಕ ಪದ್ಧತಿಯನ್ನು ವಿಶಿಷ್ಟ ಮತ್ತು ಹಾಸ್ಯಮಯವಾಗಿ ಬರೆದ ʼಮದುವೆ ಆಮಂತ್ರಣ ಪತ್ರಿಕೆʼ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ. ಮದುವೆಯ ಆಹಾರದ ಬಗ್ಗೆ ಅತಿಥಿಗಳ ಕಾಮೆಂಟ್‌ಗಳನ್ನು ತಮಾಷೆಯಾಗಿ ಒಪ್ಪಿಕೊಳ್ಳುವ ಮೂಲಕ ಮದುವೆಯ ಆಹ್ವಾನವು ಪ್ರಾರಂಭವಾಗುತ್ತದೆ. ನಂತರ ಅದರಲ್ಲಿ ವಧುವನ್ನು “ಶರ್ಮಾ ಜೀ ಕಿ ಲಡ್ಕಿ” ಎಂದು … Continued

ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

ಅಂತ್ಯಕ್ರಿಯೆ ನಡೆದ ಕೆಲವೇ ದಿನಗಳ ನಂತರ ಕುಟುಂಬದವರು ತನ್ನದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ʼಸತ್ತʼ ವ್ಯಕ್ತಿ…!

ಮೆಹ್ಸಾನಾ (ಗುಜರಾತ್): ಘಟನೆಯ ವಿಲಕ್ಷಣ ತಿರುವಿನಲ್ಲಿ, ವ್ಯಕ್ತಿಯೊಬ್ಬರು ಸತ್ತಿದ್ದಾರೆಂದು ನಂಬಿ ಅವರ ಅಂತ್ಯಕ್ರಿಯೆ ನಡೆಸಿದ ನಂತರ ಕುಟುಂಬದವರು ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಅದೇ ವ್ಯಕ್ತಿ ಆಗಮಿಸಿದಾಗ ಅಲ್ಲಿದ್ದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ…! ಗುಜರಾತದ ಮೆಹ್ಸಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸತ್ತಿದ್ದಾರೆಂದು ಭಾವಿಸಲಾಗಿದ್ದ 43 ವರ್ಷದ ಬ್ರಿಜೇಶ್ ಸುತಾರ್ ಅವರು ತಮ್ಮದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ … Continued

ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued

ವೀಡಿಯೊ…| ಹಳೆಯ ಕಾರಿಗೆ 4 ಲಕ್ಷ ರೂ. ವೆಚ್ಚದಲ್ಲಿ ವಿಧಿವತ್ತಾಗಿ ಅಂತ್ಯಸಂಸ್ಕಾರ ಮಾಡಿದ ಕುಟುಂಬ ; ಕಾರ್ಯಕ್ರಮದಲ್ಲಿ 1500 ಜನ ಭಾಗಿ…!

ಗುಜರಾತಿನ ಅಮ್ರೇಲಿ ಜಿಲ್ಲೆಯಲ್ಲಿ ಅಪರೂಪದಲ್ಲಿ ಅಪರೂಪದ ವಿದ್ಯಮಾನ ನಡೆದ ವರದಿಯಾಗಿದೆ. ಮಾರುತಿ ಸುಜುಕಿ ವ್ಯಾಗನ್ ಆರ್ ಮಾಲೀಕರೊಬ್ಬರು ತಮ್ಮ ಪ್ರೀತಿಯ ಕಾರಿಗೆ ‘ಸಮಾಧಿ ಸಮಾರಂಭ’ ಅಥವಾ ಅಂತ್ಯಕ್ರಿಯೆ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ…! ಈ ಅಂತ್ಯಕ್ರಿಯೆಯಲ್ಲಿ ಬರೋಬ್ಬರಿ 1,500 ಜನರ ಬೃಹತ್ ಜನಸ್ತೋಮ ಸೇರಿತ್ತು. ಕಾರಿನ ಮಾಲೀಕರ ಪ್ರಕಾರ, ವ್ಯಾಗನ್ ಆರ್ 12 ವರ್ಷಗಳಿಂದ ಅವರ ಬಳಿ … Continued

‘ಸೌರಭ್ ಪ್ರವೇಶ ನಿಷೇಧಿಸಲಾಗಿದೆ, ಈತ ಮದುವೆಗೆ ಬಂದರೆ ಓಡಿಸಿ ‘: ಮದುವೆ ಆಮಂತ್ರಣ ಕಾರ್ಡ್‌ನಲ್ಲಿ ಬರೆದ ಸಾಲು ವೈರಲ್…!

ಎತಾಹ್ : ಭಾರತೀಯ ವಿವಾಹಗಳು ವಿಸ್ತೃತ ಕುಟುಂಬಗಳು ಮತ್ತು ವಿಸ್ತೃತ ಸ್ನೇಹಿತರ ವಲಯಗಳನ್ನು ಒಳಗೊಂಡಿರುತ್ತದೆ. ಆಮಂತ್ರಣ ಪತ್ರಿಕೆಗಳ ಮುದ್ರಣದಿಂದ ಆರಂಭವಾಗಿ ತಿಂಗಳ ಮೊದಲೇ ವಿವಾಹದ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ ಇದೀಗ ಒಂದು ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಆಮಂತ್ರಣವು ವೈರಲ್ ಆಗಿರುವುದು ಅದರ ವಿನ್ಯಾಸ ಅಥವಾ ಶೈಲಿಗಾಗಿ ಅಲ್ಲ, ಇದಕ್ಕೆ ಕಾರಣ … Continued

ಇದು ಕಲಿಯುಗದ ʼಕಾಮಧೇನುʼ : ಇದು ಈವರೆಗೆ ಕರುವನ್ನೇ ಹಾಕಿಲ್ಲ…ಆದರೂ ಪ್ರತಿದಿನ ನೀಡುತ್ತಿದೆ 4 ಲೀಟರ್ ಹಾಲು…!

ಲಕ್ನೋ: ಬೆರಗುಗೊಳಿಸಿರುವ ಗಮನಾರ್ಹ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡದಿದ್ದರೂ ಪ್ರತಿದಿನ ಹಾಲು ನೀಡುತ್ತಿದೆ…! ಈ ಅಚ್ಚರಿಯ ವಿದ್ಯಮಾನಕ್ಕಾಗಿ ಸ್ಥಳೀಯವಾಗಿ ಈ ಹಸುವನ್ನು ʼಕಾಮಧೇನುʼ ಎಂದು ಪೂಜಿಸಲಾಗುತ್ತದೆ. ಇದು ಈಗ ಜನರಿಗೆ ಮತ್ತು ತಜ್ಞರಿಗೆ ಇದುಆಕರ್ಷಣೆಯ ವಿಷಯವಾಗಿದೆ. ಪಯಾಗಪುರ ತೆಹಸಿಲ್‌ನ ಗಂಗಾತಿವಾರಿಪುರ ಗ್ರಾಮದ ಈ ಹಸು ನಿವೃತ್ತ ಪ್ರಾಧ್ಯಾಪಕ ಡಾ. … Continued

ವೀಡಿಯೊ..| ಜಾರ್ಖಂಡ್-ಗೋವಾ ರೈಲಿನ ಎಸಿ 2-ಟೈರ್ ಬೋಗಿಯಲ್ಲಿ ಜೀವಂತ ಹಾವು ಪತ್ತೆ…!

ಆಘಾತಕಾರಿ ಘಟನೆಯೊಂದರಲ್ಲಿ, ಅಕ್ಟೋಬರ್ 21 ರಂದು ಜಾರ್ಖಂಡ್‌ನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವಾಸ್ಕೋ-ಡ-ಗಾಮಾ ವೀಕ್ಲಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ (AC) ಕೋಚ್‌ನಲ್ಲಿ ಜೀವಂತ ಹಾವು ಪತ್ತೆಯಾಗಿದೆ. ಹಲವಾರು ಪ್ರಯಾಣಿಕರು ಎಸಿ 2-ನಲ್ಲಿ ಕೆಳಗಿನ ಬರ್ತ್‌ ಪರದೆಯ ಬಳಿ ಹಾವು ಜಾರುತ್ತಿರುವುದನ್ನು ಗಮನಿಸಿದರು. ನಂತರ ಅದರ ವೀಡಿಯೊಗಳನ್ನು ತೆಗೆದುಕೊಂಡರು. ತಮ್ಮ ಪೋಷಕರು ಪ್ರಯಾಣಿಸುತ್ತಿದ್ದ ಕೋಚ್‌ನಲ್ಲಿ (ಎ 2 31, 33) … Continued

ವೀಡಿಯೊ: ಹಮಾಸ್ ಮುಖ್ಯಸ್ಥನನ್ನು ಸಾಯಿಸಿದ ಟ್ಯಾಂಕ್ ದಾಳಿಯ ವೀಡಿಯೊ ಹಂಚಿಕೊಂಡ ಇಸ್ರೇಲ್

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ದಕ್ಷಿಣ ಗಾಜಾದ ರಫಾದಲ್ಲಿ ನಡೆಸಿದ ಭೂ ದಾಳಿಯಲ್ಲಿ ಇಸ್ರೇಲ್‌ ಕೊಂದು ಹಾಕಿದೆ. ಇಸ್ರೇಲ್‌ನ 828 ನೇ ಬ್ರಿಗೇಡ್ “ಗುಪ್ತಚರ ಆಧಾರಿತ ದಾಳಿಗಳನ್ನು” ನಡೆಸಿದ ವೇಳೆ ಸಿನ್ವಾರ್‌ ಕೊಲ್ಲಲ್ಪಟ್ಟಿದ್ದಾರೆ. ರಫಾದಲ್ಲಿನ ಹಮಾಸ್ ಮುಖ್ಯಸ್ಥನ ಅಡಗುತಾಣದ ಮೇಲೆ ಇಸ್ರೇಲಿ ಟ್ಯಾಂಕ್ ನಡೆಸಿದ ದಾಳಿಯ ವೀಡಿಯೊವನ್ನು ಐಡಿಎಫ್‌ (IDF) ಹಂಚಿಕೊಂಡಿದೆ. ಡ್ರೋನ್ ಫೂಟೇಜ್ … Continued

“ಪ್ರತಿಯೊಬ್ಬ ಭಾರತೀಯ ನಿಮಗೆ ಋಣಿಯಾಗಿರುತ್ತಾನೆ..”: ಮಾಜಿ ಪ್ರಧಾನಿ ನರಸಿಂಹರಾವ್‌ ಗೆ 1996ರಲ್ಲಿ ರತನ್ ಟಾಟಾ ಬರೆದಿದ್ದ ಪತ್ರ ವೈರಲ್‌

ನವದೆಹಲಿ : ಕೆಲವು ದಿನಗಳ ಹಿಂದೆ ನಿಧನರಾದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು 1996 ರಲ್ಲಿ ಮಾಜಿ ಪ್ರಧಾನಿ ದಿವಂಗತ ಪಿ.ವಿ. ನರಸಿಂಹ ರಾವ್ ಅವರನ್ನು ಉದ್ದೇಶಿಸಿ ಬರೆದ ಕೈಬರಹದ‌ ಪತ್ರದ ಚಿತ್ರವನ್ನು ಆರ್‌ಪಿಜಿ ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಹಂಚಿಕೊಂಡಿದ್ದಾರೆ. ಪತ್ರವೊಂದರಲ್ಲಿ, ರತನ್‌ ಟಾಟಾ ಅವರು ಭಾರತದಲ್ಲಿ ಹೆಚ್ಚು ಅಗತ್ಯವಿರುವ ಆರ್ಥಿಕ … Continued