ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ವೀಡಿಯೊ…| ಹೆಬ್ಬಾವು ಇಡಿಯಾಗಿ ನುಂಗಿದ್ದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು..ಆದರೆ

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಹೆಬ್ಬಾವು ನುಂಗಿದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಹೆಬ್ಬಾವಿನ ಹೊಟ್ಟೆಯೊಳಗೆ ಸಿಕ್ಕಿಬಿದ್ದ ಕರುವನ್ನು ಬಿಡಿಸಲು ಸ್ಥಳೀಯರು ಹಾವನ್ನು ಅಲುಗಾಡಿಸುತ್ತಿರುವುದನ್ನು ತೋರಿಸುತ್ತದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಅವರು … Continued

ನೌಕರರ ವಜಾ ಮಾಡಬೇಕಾದಾಗ ʼರತನ್‌ ಟಾಟಾʼ ತೆಗೆದುಕೊಂಡ ಆ ನಿರ್ಧಾರ ʼಟಾಪ್‌ 10 ಅತ್ಯುತ್ತಮ ಕೈಗಾರಿಕಾ ನಿರ್ಧಾರʼದಲ್ಲಿ ಒಂದಂತೆ..! ಅದು ಯಾವುದು?

ಅಕ್ಟೋಬರ್ 9ರ ರಾತ್ರಿ ನಿಧನರಾದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ತಾವು ಅನುಸರಿಸಿದ ಅತ್ಯುತ್ತಮ ಕಾರ್ಪೊರೇಟ್ ಪದ್ಧತಿಗಳು ಮತ್ತು ಲೋಕೋಪಕಾರದ ದೊಡ್ಡ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರು ಹೆಚ್ಚು ಮಾನವೀಯ ವಿಧಾನದೊಂದಿಗೆ ಕಂಪನಿಗಳಲ್ಲಿ ಕೆಲಸ-ಕಾರ್ಯ ನಿರ್ವಹಿಸಿದ ರೀತಿ ಹಾಗೂ ನಿರ್ಧಾರ ತೆಗೆದುಕೊಂಡ ರೀತಿ ಅವರನ್ನು ಮಹಾನ್‌ ವ್ಯಕ್ತಿಯನ್ನಾಗಿ ಮಾಡಿದೆ. ಕಂಪನಿಗಳಲ್ಲಿ ಮಾನವೀಯ … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ವೀಡಿಯೊ | ನಂಬಲಸಾಧ್ಯ ; ರಾಮ್-ರಾಮ್ ಎನ್ನುವ ಮಾಲೀಕನ ಅನುಕರಿಸಿ ರಾಮ್‌ ರಾಮ್‌ ಎಂದು ಹೇಳುವ ನಾಯಿ…!? ವೀಡಿಯೊ ವೈರಲ್‌

ಸೈಬೀರಿಯನ್ ಹಸ್ಕಿಯ ವಿಶಿಷ್ಟ ಪ್ರತಿಭೆ ಜನರ ಹೃದಯವನ್ನು ಗೆದ್ದಿದೆ. ಅದರ ಮಾಲೀಕ ಸೂಚನೆ ನೀಡಿದಾಗ ಅದು ರಾಮ್‌ ರಾಮ್‌ ಎಂದು ಹೇಳಿದಂತೆ ಭಾಸುವಾಗುವ ವೀಡಿಯೊವೊಂದು ವೈರಲ್‌ ಆಗಿದೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಹಸ್ಕಿ ತನ್ನ ಮಾಲೀಕ ರಾಮ್‌-ರಾಮ್‌ ಎಂದು ಹೇಳಿದಾಗ ಪ್ರತಿಯಾಗಿ ರಾಮ್‌-ರಾಮ್‌ ಎಂದು ಹೇಳಿಂದತೆ ಭಾಸವಾಗುತ್ತದೆ. ವೀಡಿಯೊದ ಆರಂಭದಲ್ಲಿ, ಕ್ಯಾಮೆರಾದ ಹಿಂದಿನ ವ್ಯಕ್ತಿಯೊಬ್ಬರು ನಾಯಿಯನ್ನು … Continued

ಮಗುವಾಗಿದ್ದಾಗ ತನ್ನ ಅಪಹರಣ ಮಾಡಿದ್ದ ಆರೋಪಿಗಳಿಗೆ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಕೀಲ…!

ಆಗ್ರಾ: ಅದೃಷ್ಟದ ಕುತೂಹಲಕಾರಿ ತಿರುವಿನಲ್ಲಿ, ತಾನು ಏಳು ವರ್ಷದವನಿದ್ದಾಗ ತನ್ನನ್ನು ಅಪಹರಿಸಿದ್ದ ದರೋಡೆಕೋರರಿಗೆ ಈಗ ವಕೀಲನಾದ ಅದೇ ಹುಡುಗ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಿದ್ಯಮಾನ ಉತ್ತರ ಪ್ರದೇಶದಲ್ಲಿ ನಡೆದಿದೆ..! ಉತ್ತರ ಪ್ರದೇಶದ ಆಗ್ರಾದ ಖೀರಗಢ ಪಟ್ಟಣದಲ್ಲಿ ಏಳು ವರ್ಷದ ಬಾಲಕನನ್ನು ಆತನ ತಂದೆ ಮತ್ತು ಚಿಕ್ಕಪ್ಪ ಪಟ್ಟದ ಔಷಧದ ಅಂಗಡಿಯಿಂದ ದರೋಡೆಕೋರರು ಅಪಹರಿಸಿದ್ದರು. … Continued

ಈ ಪ್ರಾಣಿಯ ರಕ್ತವು ವಿಶ್ವದಲ್ಲೇ ಅತ್ಯಂತ ದುಬಾರಿ ರಕ್ತ ; 1 ಲೀಟರ್ ರಕ್ತದ ಬೆಲೆ ಕೇಳಿದ್ರೆ ಬೆಚ್ಚಿಬೀಳ್ಬೇಕು…!

ಜಗತ್ತಿನಲ್ಲಿ ಅನೇಕ ಜೀವಿಗಳಿವೆ, ಅವುಗಳ ಬಗ್ಗೆ ಜನರಿಗೆ ಕಡಿಮೆ ಜ್ಞಾನವಿದೆ. ಅವುಗಳಲ್ಲಿ ಕೆಲವು ಬಹಳ ಅನನ್ಯ ಮತ್ತು ಉಪಯುಕ್ತವಾಗಿವೆ. ಅನೇಕ ಸಂದರ್ಭಗಳಲ್ಲಿ ಮಾನವ ಜೀವನವು ಈ ಜೀವಿಗಳ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಈ ಜಗತ್ತಿನಲ್ಲಿ ಅತ್ಯಂತ ದುಬಾರಿ ರಕ್ತವನ್ನು ಹೊಂದಿರುವ ಜೀವಿ ಇದೆ ಎಂದು ತಿಳಿದಿದೆಯೇ? ಮನುಷ್ಯರಂತೂ ಅಲ್ಲ, ಈ ಜೀವಿಯ ರಕ್ತವು ಪ್ರಪಂಚದಲ್ಲೇ ಅತ್ಯಂತ ದುಬಾರಿ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ನ್ಯೂಜಿಲೆಂಡಿನ ಅತ್ಯಂತ ಕಿರಿಯ ಸಂಸದೆ ಸಂಸತ್ತಿನಲ್ಲಿ ಪ್ರದರ್ಶಿಸಿದ ಸ್ಥಳೀಯ ‘ಯುದ್ಧದ ಕೂಗು’ ವೀಡಿಯೊ ಭಾರೀ ವೈರಲ್

ನ್ಯೂಜಿಲೆಂಡ್‌ ಸಂಸತ್ತಿನ ಅತ್ಯಂತ ಕಿರಿಯ ಸಂಸದೆಯ ಭಾಷಣದ ವೈಖರಿ ಭಾರೀ ವೈರಲ್ ಆಗುತ್ತಿದೆ. 170 ವರ್ಷಗಳ ನ್ಯೂಜಿಲೆಂಡ್‌ ಸಂಸತ್ತಿನ ಇತಿಹಾಸದಲ್ಲೇ ಅತ್ಯಂತ ಕಿರಿಯ ಸಂಸದೆಯಾಗಿರುವ 21 ವರ್ಷದ ಹನಾ-ರವ್ಹಿತಿ ಮೈಪಿ-ಕ್ಲಾರ್ಕ್ (Hana-Rawhiti Maipi-Clarke) ಅವರ ವೀಡಿಯೊದಲ್ಲಿ ಅವರು ಭಾಷಣ ಮಾಡಿದ ರೀತಿ ಎಲ್ಲರ ಗಮನ ಸೆಳೆದಿದೆ. ಮೈಪಿ ಕ್ಲಾರ್ಕ್ ಅವರು ಹೌರಾಕಿ-ವೈಕಾಟೊ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಹಿರಿಯ … Continued