ಅಪರೂಪದ ವೀಡಿಯೊ | ಊಟದ ಡಬ್ಬಿ ತೆಗೆಯುವಾಗ ವ್ಯಕ್ತಿ ಬಳಿಗೆ ಓಡಿಬಂದ ಅಳಿಲು ; ಮುಂದಾಗಿದ್ದು ಮನಮಿಡಿಯುವ ದೃಶ್ಯ..!

 ಒಂದು ಅಪರೂಪದ ಸನ್ನಿವೇಶದಲ್ಲಿ, ಶಾಂತವಾಗಿ ವಿರಾಮದ ಸಮಯವನ್ನು ಕಳೆಯುತ್ತಿದ್ದ ವ್ಯಕ್ತಿಯೊಬ್ಬರು, ಅನಿರೀಕ್ಷಿತವಾಗಿ ಮುದ್ದಾದ ಸಂಗಾತಿಯೊಂದಿಗೆ ತಮ್ಮ ಊಟವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ  ಹಂಚಿಕೊಳ್ಳಲಾದ ಇದರ ವೀಡಿಯೊ ಎಲ್ಲರ ಮನಸ್ಸನ್ನು ಗೆದ್ದಿದೆ. ಇದಕ್ಕೆ ಕಾರಣ, ಹಸಿವು ಮತ್ತು ಅದಕ್ಕಿಂತ ದೊಡ್ಡ ಧೈರ್ಯವನ್ನು ಹೊಂದಿದ್ದ ಒಂದು ಪುಟ್ಟ ಅಳಿಲು ವ್ಯಕ್ತಿಯ ಊಟವನ್ನು ಹಂಚಿಕೊಂಡಿ ತಿನ್ನುವುದನ್ನು ಇದು ತೋರಿಸುತ್ತದೆ. ಈ … Continued

ಪುಟ್ಟಪರ್ತಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಪಡೆದ ಬಾಲಿವುಡ್‌ ನಟಿ ಐಶ್ವರ್ಯ ರೈ ; ವೀಡಿಯೊ ವೈರಲ್‌

 ಪುಟ್ಟಪರ್ತಿ (ಆಂಧ್ರ ಪ್ರದೇಶ): ಬುಧವಾರ (ನವೆಂಬರ್ 19) ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಬಾಲಿವುಡ್‌ ನಟಿ ಐಶ್ವರ್ಯ ರೈ, ಕೇಂದ್ರ ಸಚಿವರಾದ ರಾಮ ಮೋಹನ ನಾಯ್ಡು ಮತ್ತು ಜಿ. ಕಿಶನ್ ರೆಡ್ಡಿ, … Continued

ದೆಹಲಿ ಸ್ಫೋಟಕ್ಕೂ ಮುನ್ನ ʼಆತ್ಮಾಹುತಿ ಬಾಂಬ್​ʼ ದಾಳಿ ಸಮರ್ಥಿಸಿಕೊಂಡು ಮಾತನಾಡಿದ್ದ ಭಯೋತ್ಪಾದಕ ಉಮರ್ ; ವೀಡಿಯೊ ವೈರಲ್‌

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದಲ್ಲಿ 13 ಜನರು ಮೃತಪಟ್ಟ ಒಂದು ವಾರದ ನಂತರ, ಈ ಕೃತ್ಯದ ಆರೋಪಿಯಾದ ಉಮರ್-ಉನ್-ನಬಿ ಎಂಬಾತನ ವೀಡಿಯೊವೊಂದು ಬಹಿರಂಗವಾಗಿದೆ. ಈ ವೀಡಿಯೊದಲ್ಲಿ ಆತ ಆತ್ಮಾಹುತಿ ದಾಳಿಗಳ ಬಗ್ಗೆ ಮಾತನಾಡಿದ್ದು, ಅವುಗಳನ್ನು ಆತ “ಹುತಾತ್ಮತೆ” (Martyrdom) ಎಂದು ಬಣ್ಣಿಸಿದ್ದಾನೆ. ಉಮರ್ ನಬಿ ಒಬ್ಬನೇ ಕ್ಯಾಮೆರಾ ಮುಂದೆ ಕುಳಿತು ವೀಡಿಯೊ ಚಿತ್ರೀಕರಣ … Continued

ಮುರಿದುಬಿದ್ದ ಪ್ರೇಮ ; ಎಐ (AI) ಜೊತೆ ಮದುವೆಯಾದ ಜಪಾನ್‌ ಮಹಿಳೆ…!

ಟೋಕಿಯೋ: ಪ್ರೇಮವು ಅಕ್ಷರಶಃ ಡಿಜಿಟಲ್ ಯುಗಕ್ಕೆ ಕಾಲಿಟ್ಟಿದೆ. ಒಂದು ವಿಚಿತ್ರ ಪ್ರಕರಣದಲ್ಲಿ, ಜಪಾನ್‌ನ 32 ವರ್ಷದ ಮಹಿಳೆಯೊಬ್ಬರು ತಾನು ಸೃಷ್ಟಿಸಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಟ್‌ಬಾಟ್‌ ಅನ್ನು ‘ಮದುವೆಯಾಗಿದ್ದಾರೆ’…! ದೀರ್ಘ ಕಾಲದ ಪ್ರೀತಿಯು ಮುರಿದುಬಿದ್ದ ನಂತರ, ಮಿಸ್ ಕಾನೋ ಎಂಬ ಈ ಮಹಿಳೆ ತನ್ನ ಸಾಂತ್ವನಕ್ಕಾಗಿ ಈ ಮದುವೆಯಾಗಿದ್ದಾರೆ. ಮೂರು ವರ್ಷಗಳ ವ್ಯಕ್ತಿಯ ಜೊತೆಗಿನ ಪ್ರೀತಿ … Continued

ವೀಡಿಯೊ…| ಸತತ 8 ಎಸೆತಗಳಲ್ಲಿ 8 ಸಿಕ್ಸರ್‌ ಸಿಡಿಸಿದ ಆಕಾಶ ಚೌಧರಿ..! ನೂತನ ವಿಶ್ವ ದಾಖಲೆ ಸ್ಥಾಪನೆ

ಸೂರತ್: ಮೇಘಾಲಯದ ಆಟಗಾರ ಆಕಾಶಕುಮಾರ ಚೌಧರಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ (First-Class Cricket) ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೂರತ್‌ನಲ್ಲಿ ನಡೆದ ರಣಜಿ ಟ್ರೋಫಿ ಪ್ಲೇಟ್ ಗುಂಪಿನ ಪಂದ್ಯದಲ್ಲಿ ಅರುಣಾಚಲ ಪ್ರದೇಶದ ವಿರುದ್ಧ ಆಡುತ್ತಿದ್ದ 25 ವರ್ಷದ ಚೌಧರಿ, ಸತತ 8 ಸಿಕ್ಸರ್‌ಗಳನ್ನು ಸಿಡಿಸುವುದರ ಜೊತೆಗೆ, ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ವೇಗದ ಅರ್ಧಶತಕ ದಾಖಲಿಸಿದ್ದಾರೆ. … Continued

ನಿತ್ಯ ಬೆಳಗಿನ ಉಪಾಹಾರಕ್ಕೆ 110 ಹಸಿ ಮೊಟ್ಟೆ ಕುಡಿಯುವ ವ್ಯಕ್ತಿ…! ವೀಡಿಯೊ ವೈರಲ್‌

ಸೋಷಿಯಲ್ ಮೀಡಿಯಾ ಜಗತ್ತಿನಲ್ಲಿ ಪ್ರತಿದಿನ ಹೊಸ ಹೊಸ ವೈರಲ್ ಸುದ್ದಿಗಳು ಬರುತ್ತಲೇ ಇರುತ್ತವೆ. ಇತ್ತೀಚಿನ ಅಸಮಾಮಾನ್ಯ ವಿದ್ಯಮಾನವೊಂದರಲ್ಲಿ ಉಜ್ಬೇಕಿಸ್ತಾನದ ವ್ಯಕ್ತಿಯೊಬ್ಬರು ತಾನು ಕಳೆದ ಹಲವು ವರ್ಷಗಳಿಂದ ಪ್ರತಿದಿನ ಬೆಳಿಗ್ಗೆ ಉಪಾಹಾರಕ್ಕೆ 110 ಹಸಿ ಮೊಟ್ಟೆಗಳನ್ನು ಕುಡಿಯುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಆತ ಮೊಟ್ಟೆಗಳನ್ನು ಬೇಯಿಸುವುದೂ ಇಲ್ಲ. ಹಾಗೆಯೇ ಕುಡಿದು ಬಿಡುತ್ತಾರೆ..! ತನ್ನ ಈ ಹೇಳಿಕೆಯನ್ನು ದೃಢೀಕರಿಸಲು ಇದರ … Continued

ಇದೇ ಮೊದಲ ಬಾರಿಗೆ ಮನುಷ್ಯರ ಬಳಿ ಸಲಹೆ ಕೇಳಿದ ಭಾರತದ ಮೊದಲ AI ಪ್ರಭಾವಿ ನೈನಾ ; ಅದು ಯಾವುದು ಗೊತ್ತೆ..?

ವೈಯಕ್ತಿಕ ಸಮಸ್ಯೆಗಳು, ಆರ್ಥಿಕ ತೊಂದರೆಗಳು, ಪ್ರೀತಿ, ಆಘಾತ, ಮಾಹಿತಿಗಳು, ಅತ್ಯುತ್ತಮ ಸಲಹೆಗಳು ಇತ್ಯಾದಿಗಳ ಬಗ್ಗೆ ನಾವು ಈಗ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಬಳಿ ಹಂಚಿಕೊಳ್ಳುತ್ತೇವೆ ಅಥವಾ ಸಲಹೆ ಕೇಳುತ್ತೇವೆ. ಈಗ ಬಹಳಷ್ಟು ಜನರು ವೈದ್ಯಕೀಯ ನೆರವನ್ನೂ AI ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಬಳಿಯೇ ಕೇಳುತ್ತಿದ್ದಾರೆ ಎಂಬುದು ಸಹ ವರದಿಯಾಗುತ್ತಿದೆ. ಆದರೆ ಮೊದಲ ಬಾರಿಗೆ, ಕೃತಕ ಬುದ್ಧಿಮತ್ತೆ(AI)ಯೇ … Continued

₹500 ದೋಚಲು ವ್ಯಕ್ತಿಯ ಕಾಲನ್ನು ರೈಲಿನ ಕೆಳಗಿಟ್ಟು ಕತ್ತರಿಸಿದ ದರೋಡೆಕೋರರು…! ತುಂಡಾದ ಕಾಲನ್ನು ಅಲ್ಲೇ ಬಿಟ್ಟು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು…!!

ಉಜ್ಜಯಿನಿ (ಮಧ್ಯಪ್ರದೇಶ): ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಒಬ್ಬ ಕಾರ್ಮಿಕನಿಂದ ಕೇವಲ ₹500 ದೋಚಲು ಆತನ ಕಾಲನ್ನು ರೈಲ್ವೆ ಹಳಿಯ ಮೇಲೆ ಇಟ್ಟು ರೈಲಿಗೆ ಸಿಲುಕಿಸಿ ಕತ್ತರಿಸಿದ್ದಾರೆ. ಬಳಿಕ ಆತನ ಕಾಲನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕೊಂಡೊಯ್ಯಲು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬುಧವಾರ … Continued

ಮೈ ಜುಂ ಎನ್ನುವ ವೀಡಿಯೊ | ಪೊಲೀಸರ ಸಮಯ ಪ್ರಜ್ಞೆ : ಸೇತುವೆಯಿಂದ ಕೆಳಕ್ಕೆ ಜಿಗಿಯುತ್ತಿದ್ದ 14 ವರ್ಷದ ಬಾಲಕಿ ರಕ್ಷಿಸಿದ ವ್ಯಕ್ತಿ

ದಿಯೋರಿಯಾ: ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಪೊಲೀಸರ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದ 14 ವರ್ಷದ ಬಾಲಕಿಯೊಬ್ಬಳು ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಸೇತುವೆಯಿಂದ ನದಿಗೆ ಹಾರಲು ಯತ್ನಿಸುತ್ತಿದ್ದ ಬಾಲಕಿಯನ್ನು ಗಸ್ತು ತಿರುಗುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಿಸಿ ರಕ್ಷಿಸಿದ್ದಾರೆ. ಈ ಘಟನೆ ರಾಂಪುರ ಕಾರ್ಖಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಸುಮಾರು 4:30ರ ಸುಮಾರಿಗೆ, ಸಿಒ … Continued

ಲವ್ ಬ್ರೇಕಪ್ ಆಗಿದೆ, ಕೆಲಸದ ಮೇಲೆ ಗಮನ ಕೊಡಲಿಕ್ಕೆ ಆಗ್ತಿಲ್ಲ, ರಜೆ ಕೊಡಿ ! ಉದ್ಯೋಗಿ ರಜಾ ಅರ್ಜಿಗೆ ಸಿಇಒ ಏನ್ಮಾಡಿದ್ರು ಗೊತ್ತಾ..?

ಗುರುಗ್ರಾಮ ಮೂಲದ ಉದ್ಯಮಿಯೊಬ್ಬರು ತಮಗೆ ಬಂದಿರುವ “ಅತ್ಯಂತ ಪ್ರಾಮಾಣಿಕ ರಜಾ ಅರ್ಜಿ”ಯೊಂದನ್ನು ‘X’ (ಹಿಂದಿನ ಟ್ವಿಟರ್) ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಇದೀಗ ವ್ಯಾಪಕವಾಗಿ ಚರ್ಚೆಗೊಳಗಾಗಿದ್ದು, ಉದ್ಯೋಗಿಗಳಲ್ಲಿನ ಮಾನಸಿಕ ಆರೋಗ್ಯದ ಕುರಿತಾದ ಮುಕ್ತ ಸಂಸ್ಕೃತಿಯನ್ನು ಎತ್ತಿ ಹಿಡಿದಿದೆ. ನಾಟ್ ಡೇಟಿಂಗ್ (Knot Dating) ಕಂಪನಿಯ ಸಹ-ಸಂಸ್ಥಾಪಕ ಮತ್ತು ಸಿಇಒ ಆಗಿರುವ ಜಸ್ವೀರ್ ಸಿಂಗ್ … Continued