ಬಿಜೆಪಿ ನಾಯಕನ ಕಾರಿನ ಬಾನೆಟ್‌ ಒಳಗೆ ಬೃಹತ್‌ ಹೆಬ್ಬಾವು ಪತ್ತೆ ; ವೀಡಿಯೊ ವೈರಲ್‌…

ಬಾರಾಬಂಕಿ:  ಕಾರಿನ ಬಾನೆಟ್ ಒಳಗೆ ಸೇರಿಕೊಂಡ ಬೃಹತ್ ಗಾತ್ರದ ಹೆಬ್ಬಾವೊಂದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿದ್ಯಮಾನ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರಿನ ಎಂಜಿನ್ ಬಳಿಯ ಬಾನೆಟ್ ಒಳಗಿನಿಂದ ಬೃಹತ್ ಗಾತ್ರದ ಹಾವನ್ನು ರಕ್ಷಿಸಿದ್ದಾರೆ. ಈ ಕಾರು ಬಿಜೆಪಿ … Continued

ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್‌ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!

ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued

ವೀಡಿಯೊಗಳು…| 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಬೃಹತ್‌ ಗೂಳಿ ; ಇದನ್ನು ಕೆಳಗಿಳಿಸಿದ್ದು ಹೇಗೆ ಗೊತ್ತಾ..?

ಅಜ್ಮೀರ್ (ರಾಜಸ್ಥಾನ) : 60 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲೆ ಹತ್ತಿದ್ದ ಗೂಳಿಯನ್ನು ದೀರ್ಘ ಕಾರ್ಯಾಚರಣೆಯ ನಂತರ ಕ್ರೇನ್ ಬಳಸಿ ಕೆಳಗೆ ಇಳಿಸಿದ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಎತ್ತು ಎತ್ತರದ ಟ್ಯಾಂಕ್ ಮೇಲೆ ನಿಂತಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ನೀರಿನ ಟ್ಯಾಂಕ್‌ನ ಮೆಟ್ಟಿಲುಗಳ ಮೇಲೆ ಕಪ್ಪು ಬಣ್ಣದ ಎತ್ತು … Continued

ವೀಡಿಯೊ | ‘ಭಯೋತ್ಪಾದನೆಯ ಸರ್ಕಾರಿ ಪ್ರಾಯೋಜಕ..’: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಬೆವರಿಳಿಸಿದ ಯುಎನ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ !

ವಿಶ್ವಸಂಸ್ಥೆ : ಇತ್ತೀಚೆಗೆ ಕತಾರ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಬಗ್ಗೆ ಚರ್ಚಿಸಲು ನಡೆದ ಸಭೆಯಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ವಕೀಲರು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ಟೀಕಿಸಿದ ನಂತರ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವು ಮುಜುಗರಕ್ಕೊಳಗಾದ ಪ್ರಸಂಗ ನಡೆಯಿತು. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಸಭೆಯಲ್ಲಿ, ಮಾನವ ಹಕ್ಕುಗಳ ವಕೀಲ ಮತ್ತು ಯುಎನ್ ವಾಚ್‌ನ ಕಾರ್ಯನಿರ್ವಾಹಕ … Continued

ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಮಹಿಳೆಯ ಜೀವ ಉಳಿಸಿದ ಮೊಸಳೆ…!

ಕಾನ್ಪುರ : ವಿಧಿಯ ವಿಚಿತ್ರ ತಿರುವು ನೋಡಿ, ತನ್ನ ಪ್ರಾಣವನ್ನು ಕಳೆದುಕೊಳ್ಳಲು ಗಂಗಾ ನದಿಗೆ ಹಾರಿದ್ದ ಮಹಿಳೆಯ ಜೀವವನ್ನು ಮೊಸಳೆಯೊಂದು ಕಾಪಾಡಿದೆ…! ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಈ ಆಘಾತಕಾರಿ ಆದರೆ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಚಿತ್ರ ತಿರುವಿನಿಂದಾಗಿ ಪತಿ-ಪತ್ನಿಯರ ನಡುವಿನ ಜಗಳ ಈಗ ಸುದ್ದಿಗೆ ಕಾರಣವಾಗಿದೆ ಮಾಲ್ತಿ ಎಂಬ ಮಧ್ಯವಯಸ್ಕ ಮಹಿಳೆ … Continued

ಬಂಡೀಪುರ | ಸಫಾರಿ ವಾಹನ ಅಟ್ಟಾಡಿಸಿಕೊಂಡು ಬಂದ ಕಾಡಾನೆ ; ವೀಡಿಯೋ ವೈರಲ್…

ಚಾಮರಾಜನಗರ : ಸಫಾರಿ ವಾಹನದ ಮೇಲೆ ಕಾಡಾನೆ (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಈಗ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಫಾರಿ (Safari) ವಾಹನ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆ ಸಫಾರಿ ಜೀಪ್ ಕಂಡ ಕೂಡಲೇ ಕೋಪಗೊಂಡು ಅಟ್ಟಾಡಿಸಿಕೊಂಡು … Continued

5.2 ಕೆ.ಜಿ ತೂಕದ ‘ಛೋಟಾ ಭೀಮ’ನ ಜನನ…ಇದು ಅಪರೂಪದ ಹೆರಿಗೆ

ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಭಾಂಗಿ ಯಾದವ್ ಎಂಬ ಮಹಿಳೆ ಬರೋಬ್ಬರಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ನವಜಾತ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದು ಹೇಳುತ್ತಿದ್ದಾರೆ. ನವಜಾತ ಶಿಶುವಿನ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

ದುಬೈನಲ್ಲಿ 35 ಕೋಟಿ ರೂ. ಜಾಕ್‌ ಪಾಟ್ ಗೆದ್ದ ಭಾರತೀಯ ವ್ಯಕ್ತಿ…!

ಖಲೀಜ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 3 ರಂದು ನಡೆದ ಅಬುಧಾಬಿ ಬಿಗ್ ಟಿಕೆಟ್ ಸರಣಿ 278 ಡ್ರಾದಲ್ಲಿ ದುಬೈನಲ್ಲಿ ವಾಸಿಸುವ ಭಾರತೀಯ ವಲಸಿಗ 15 ಮಿಲಿಯನ್ ಯುನೈಟೆಡ್ ಅರಬ್ ಎಮಿರೇಟ್ಸ್ ದಿರ್ಹಮ್‌ಗಳ (ಸುಮಾರು 35 ಕೋಟಿ ರೂ.) ಜಾಕ್‌ಪಾಟ್‌ ಬಹುಮಾನ ಗೆದ್ದಿದ್ದಾರೆ. ಈ ದೊಡ್ಡ ಮೊತ್ತದ ಬಹುಮಾನ ಗೆದ್ದಿರುವವರು ದುಬೈ ಡ್ರೈಡಾಕ್ಸ್‌ನಲ್ಲಿರುವ ಭಾರತೀಯ ವಲಸಿಗ … Continued