ನಟಿ ಸನ್ನಿ ಲಿಯೋನ್‌ ಹೆಸರಿನಲ್ಲಿ ಸರ್ಕಾರಿ ಯೋಜನೆಯಿಂದ ಪ್ರತಿ ತಿಂಗಳು 1000 ರೂ. ಪಡೆಯುತ್ತಿದ್ದ ವ್ಯಕ್ತಿ…!

ರಾಯಪುರ: ಛತ್ತೀಸ್‌ಗಢದಲ್ಲಿ ವಂಚಕನೊಬ್ಬ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಆನ್‌ಲೈನ್ ಖಾತೆ ತೆರೆದು ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು 1,000 ರೂ. ಹಣ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. ಛತ್ತೀಸ್‌ಗಢ ಸರ್ಕಾರವು ಮಹತಾರಿ ವಂದನ್ ಯೋಜನೆಯಡಿಯಲ್ಲಿ ರಾಜ್ಯದ ವಿವಾಹಿತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ಸಹಾಯಧನ ನೀಡುತ್ತದೆ. ಇದನ್ನು ನಟಿ ಸನ್ನಿಲಿಯೋನ್‌ ಹೆಸರಿನಲ್ಲಿ ನಕಲಿ ಖಾತೆ ತೆರದು … Continued

ಅದ್ಭುತ ವೀಡಿಯೊ..| ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತು ಕಾರನ್ನು ನಿಲ್ಲಿಸಿದ ಹಸುಗಳ ಗುಂಪು…!

ರಾಯಗಢ: ಛತ್ತೀಸ್‌ಗಢ ರಾಜ್ಯದ ರಾಯಗಢದ ಜನನಿಬಿಡ ರಸ್ತೆಯ ಮಧ್ಯೆ ಕಾರಿನಡಿ ಸಿಲುಕಿದ್ದ ಕರುವನ್ನು ರಕ್ಷಿಸಲು ಗೋವುಗಳ ಹಿಂಡು ಕಾರಿಗೆ ಅಡ್ಡಲಾಗಿ ನಿಂತು ಅದನ್ನು ತಡೆದು ನಿಲ್ಲಿಸಿದ ಅಸಮಾನ್ಯ ಘಟನೆ ನಡೆದಿದೆ. ಸಾಮಾನ್ಯವಾಗಿ ಸೌಮ್ಯವಾಗಿರುವ ಗೋವುಗಳ ಹಿಂಡು ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರಿಗೆ ಅಡ್ಡಲಾಗಿ ನಿಂತಿವೆ. ಕಾರು ಆಕಳು ಕರುವನ್ನು ಸುಮಾರು 200 ಮೀಟರ್ ಎಳೆದುಕೊಂಡು ಬಂದಿದೆ. … Continued

40 ವರ್ಷದಲ್ಲಿ ಬರೋಬ್ಬರಿ 12 ಸಲ ಡೈವೋರ್ಸ್‌; 12 ಬಾರಿ ಮರುಮದುವೆಯಾದ ಅದೇ ದಂಪತಿ..! ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ…

ಈ ದಂಪತಿ 40 ವರ್ಷಗಳಲ್ಲಿ ಬರೋಬ್ಬರಿ 12 ಬಾರಿ ಡಿವೋರ್ಸ್‌ ನೀಡಿ 12 ಸಲ ಮರುಮದುವೆಯಾಗಿದ್ದಾರೆ. ಇದೀಗ ಈ ದಂಪತಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಈ ದಂಪತಿಯ ಡೈವೋರ್ಸ್‌ ಸುದ್ದಿ ಭಾರೀ ವೈರಲ್‌ ಆಗುತ್ತಿದೆ. ಆಸ್ಟ್ರಿಯನ್ ದಂಪತಿ ಸರ್ಕಾರದಿಂದ ಕೊಡುವ ಪಿಂಚಣಿಯ ಲಾಭ ಪಡೆಯುವ ಸಲುವಾಗಿ 73 ವರ್ಷ ವಯಸ್ಸಿನ ಮಹಿಳೆಯು ಪಿಂಚಣಿ ಪಡೆಯಲು ಕಾನೂನನ್ನು … Continued

ಜೀವಂತ ಕೋಳಿಮರಿ ನುಂಗಿದ ವ್ಯಕ್ತಿ ಸಾವು ; ಆದ್ರೆ ದೇಹದೊಳಗೆ ಬದುಕುಳಿದ ಕೋಳಿಮರಿ…!!

ವಿಚಿತ್ರ ಘಟನೆಯೊಂದರಲ್ಲಿ ಛತ್ತೀಸ್‌ಗಢದ ವ್ಯಕ್ತಿಯೊಬ್ಬ ಜೀವಂತ ಕೋಳಿಮರಿಯನ್ನು ನುಂಗಿ ಉಸಿರುಗಟ್ಟಿ ಸಾವಿಗೀಡಾಗಿದ್ದಾನೆ. ಆದರೆ ವಿಚಿತ್ರವೆಂದರೆ ಆತ ನುಂಗಿದ ಕೋಳಿಮರಿ ದೇಹದೊಳಗೆ ಜೀವಂತವಾಗಿ ಪತ್ತೆಯಾಗಿದೆ…! ಗ್ರಾಮಸ್ಥರ ಪ್ರಕಾರ ಇದು ನಿಗೂಢ ಕ್ಷುದ್ರ ಆಚರಣೆ ಭಾಗವಾಗಿ ನಡೆದ ವಿದ್ಯಮಾನವಾಗಿದೆ. ಛತ್ತೀಸ್‌ಗಢದ ಅಂಬಿಕಾಪುರದ ಚಿಂಡ್ಕಾಲೋ ಗ್ರಾಮದ ಆನಂದ ಯಾದವ ಎಂಬ 35 ವರ್ಷದ ವ್ಯಕ್ತಿ, ಸ್ನಾನ ಮುಗಿಸಿ ಬಂದ ಸ್ವಲ್ಪ … Continued

ವೀಡಿಯೊ..| ವೃದ್ಧ ದಂಪತಿಯನ್ನು ಬಹಳ ಹೊತ್ತು ಕಾಯಿಸಿದ ನೋಯ್ಡಾ ಪ್ರಾಧಿಕಾರದ ಸಿಬ್ಬಂದಿ ; ಅವರಿಗೆ 20 ನಿಮಿಷ ನಿಲ್ಲುವ ಶಿಕ್ಷೆ ನೀಡಿದ ಸಿಇಒ…!

ನವದೆಹಲಿ : ಕೆಲಸಕ್ಕಾಗಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ್ದ ವೃದ್ಧ ದಂಪತಿಯನ್ನು ಬಹಳ ಹೊತ್ತಿನವರೆಗೆ ಕಾಯುವಂತೆ ಮಾಡಿದ್ದಕ್ಕಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳಿಗೆ ಸುಮಾರು 20 ನಿಮಿಷಗಳ ಕಾಲ ನಿಂತುಕೊಂಡೇ ಕೆಲಸ ಮಾಡುವ ಶಿಕ್ಷೆ ವಿಧಿಸಲಾಗಿತ್ತು ಎಂದು ವರದಿಯಾಗಿದೆ. ಕಚೇರಿಗೆ ಬಂದ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿ 50 ನಿಮಿಷಗಳ ಕಾಲ ಅನಗತ್ಯವಾಗಿ ಕಾಯುವಂತೆ ಮಾಡಿದ್ದನ್ನು ಗಮನಿಸಿದ ನೋಯ್ಡಾ … Continued

ವಿಪರೀತ ಚಳಿಯಿಂದಾಗಿ ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ…! ಮದುವೆಯನ್ನೇ ರದ್ದುಗೊಳಿಸಿದ ವಧು…!!

ಜಾರ್ಖಂಡದ ದಿಯೋಗರ್‌ನಲ್ಲಿ ಭಾನುವಾರ ರಾತ್ರಿ ವಿಪರೀತ ಚಳಿಯಿಂದಾಗಿ ಮದುಮಗ ಮೂರ್ಛೆ ಹೋಗಿದ್ದು, ನಂತರ ಮದುಮಗಳು ವರನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮದುವೆಯೇ ರದ್ದುಗೊಂಡ ಘಟನೆ ನಡೆದ ವರದಿಯಾಗಿದೆ. ಡಿಸೆಂಬರ್ 15 ರಂದು, ದಿಯೋಘರ್‌ನ ಘೋರ್ಮಾರಾದಿಂದ ವರ ಅರ್ನವ್‌ ಬಿಹಾರದ ಭಾಗಲ್‌ಪುರದ ಅಂಕಿತಾ ಅವರನ್ನು ವಿವಾಹ ಆಗಬೇಕಿತ್ತು. ಆದರೆ, ಅರ್ನವ್‌ ಅವರಿಗೆ ಚಳಿ ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರಿಗೆ … Continued

ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದ ಈ ʼಮದುವೆ ಆಮಂತ್ರಣ ಪತ್ರಿಕೆʼ : ಅಂಥದ್ದೇನಿದೆ ಇದರಲ್ಲಿ..?

ಇಲ್ಲೊಂದು ಕುಟುಂಬ ಭಾರತೀಯ ವಿವಾಹಗಳಿಗೆ ಸಂಬಂಧಿಸಿದ ಸಾಂಪ್ರದಾಯಿಕ ಪದ್ಧತಿಯನ್ನು ವಿಶಿಷ್ಟ ಮತ್ತು ಹಾಸ್ಯಮಯವಾಗಿ ಬರೆದ ʼಮದುವೆ ಆಮಂತ್ರಣ ಪತ್ರಿಕೆʼ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ. ಮದುವೆಯ ಆಹಾರದ ಬಗ್ಗೆ ಅತಿಥಿಗಳ ಕಾಮೆಂಟ್‌ಗಳನ್ನು ತಮಾಷೆಯಾಗಿ ಒಪ್ಪಿಕೊಳ್ಳುವ ಮೂಲಕ ಮದುವೆಯ ಆಹ್ವಾನವು ಪ್ರಾರಂಭವಾಗುತ್ತದೆ. ನಂತರ ಅದರಲ್ಲಿ ವಧುವನ್ನು “ಶರ್ಮಾ ಜೀ ಕಿ ಲಡ್ಕಿ” ಎಂದು … Continued

ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

ಅಂತ್ಯಕ್ರಿಯೆ ನಡೆದ ಕೆಲವೇ ದಿನಗಳ ನಂತರ ಕುಟುಂಬದವರು ತನ್ನದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ʼಸತ್ತʼ ವ್ಯಕ್ತಿ…!

ಮೆಹ್ಸಾನಾ (ಗುಜರಾತ್): ಘಟನೆಯ ವಿಲಕ್ಷಣ ತಿರುವಿನಲ್ಲಿ, ವ್ಯಕ್ತಿಯೊಬ್ಬರು ಸತ್ತಿದ್ದಾರೆಂದು ನಂಬಿ ಅವರ ಅಂತ್ಯಕ್ರಿಯೆ ನಡೆಸಿದ ನಂತರ ಕುಟುಂಬದವರು ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಅದೇ ವ್ಯಕ್ತಿ ಆಗಮಿಸಿದಾಗ ಅಲ್ಲಿದ್ದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ…! ಗುಜರಾತದ ಮೆಹ್ಸಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸತ್ತಿದ್ದಾರೆಂದು ಭಾವಿಸಲಾಗಿದ್ದ 43 ವರ್ಷದ ಬ್ರಿಜೇಶ್ ಸುತಾರ್ ಅವರು ತಮ್ಮದೇ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ … Continued

ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued