ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್ಸಿಪಿ ಬೆಂಬಲ
ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued