ಕಾಂಗ್ರೆಸ್‌ ದೊಡ್ಡ ಶಾಕ್‌ ನೀಡಿದ ಮಮತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯಲು ಟಿಎಂಸಿ ನಿರ್ಧಾರ…!

ಕೋಲ್ಕತ್ತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೃಣಮೂಲ್‌ ಕಾಂಗ್ರೆಸ್‌ ಮತದಾನದಿಂದ ದೂರ ಉಳಿಯಲು ನಿರ್ಧರಿಸುವ ಮೂಲಕ ಕಾಂಗ್ರೆಸ್‌ಗೆ ಅಚ್ಚರಿಯ ಶಾಕ್‌ ನೀಡಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಕಣದಲ್ಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಸಂಸದರೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಮತಾ ಬ್ಯಾನರ್ಜಿ … Continued