ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ತೃಣಮೂಲ ಕಾಂಗ್ರೆಸ್ ನಾಯಕನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸತ್ಯನ್ ಚೌಧರಿ ಅವರನ್ನು ಭಾನುವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಬಹರಂಪುರದಲ್ಲಿ ಈ ಘಟನೆ ನಡೆದಿದೆ. ಮುರ್ಷಿದಾಬಾದ್‌ನ ಟಿಎಂಸಿ) ಪ್ರಧಾನ ಕಾರ್ಯದರ್ಶಿ ಸತ್ಯನ್ ಚೌಧರಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಿಸಲಾಯಿತು. ಸ್ಥಳೀಯ ಟಿಎಂಸಿ … Continued

‘ಇಂಡಿಯಾʼ ಮೈತ್ರಿಕೂಟಕ್ಕೂ ಉದಯನಿಧಿಯ ‘ಸನಾತನ ಧರ್ಮ’ ಕುರಿತಾದ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ : ತೃಣಮೂಲ ಕಾಂಗ್ರೆಸ್‌

ನವದೆಹಲಿ: ‘ಸನಾತನ ಧರ್ಮ’ದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೋಮವಾರ ಖಂಡಿಸಿದೆ. ಹಾಗೂ ವಿರೋಧ ಪಕ್ಷದ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೂ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಇಂತಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಸೌಹಾರ್ದತೆ ನಮ್ಮ ಸಂಸ್ಕೃತಿ. ನಾವು … Continued