ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಶಾಸಕ ಅರೆಸ್ಟ್: ಮಾಜಿ ಸಚಿವರ ನಂತರ 2ನೇ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ರಾತ್ರಿ ವಿಚಾರಣೆ ನಡೆಸಿದ ನಂತರ ಇಂದು, ಮಂಗಳವಾರ ಮುಂಜಾನೆ ಬಂಧಿಸಿದೆ. ಇವರು ಈ ಹಗರಣದಲ್ಲಿ ಬಂಧಿತರಾದ ಎರಡನೇ ತೃಣಮೂಲ ನಾಯಕರಾಗಿದ್ದಾರೆ. ಜುಲೈನಲ್ಲಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಆಸ್ತಿಗಳಿಂದ ನಗದು ರಾಶಿಯನ್ನು … Continued