ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued

ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued