ನೆರೆ ದೇಶಗಳಲ್ಲೂ ಬಿಜೆಪಿ ಸರಕಾರ: ತ್ರಿಪುರ ಸಿಎಂ ವಿವಾದಾತ್ಮಕ ಹೇಳಿಕೆ
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ನೆರೆ ದೇಶಗಳಾದ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿ ಸರಕಾರ ರಚನೆಯ ಉದ್ದೇಶ ಹೊಂದಿದ್ದಾರೆ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಮಾತ್ರವಲ್ಲದೇ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿಯನ್ನು ಸಂಘಟಿಸಿ ಅಲ್ಲಿ ಬಿಜೆಪಿ ಸರಕಾರ ರಚನೆ ಮಾಡುವ ಉದ್ದೇಶ … Continued