ಒಡಿಶಾ, ತ್ರಿಪುರಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುವರ ದಾಸ್ ಮತ್ತು ತೆಲಂಗಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಗುರುವಾರ (ಅಕ್ಟೋಬರ್ 18) ತಿಳಿಸಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಾಸ್ ಅವರು 2014 ರಿಂದ 2019 … Continued