ಲೋಕಸಭೆ ಚುನಾವಣೆ : ಬಿಜೆಪಿಯ ಎರಡನೇ ಪಟ್ಟಿಯಲ್ಲಿ ತ್ರಿಪುರ, ಮೈಸೂರಿನ ರಾಜವಂಶಸ್ಥರು…

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರು ರಾಜವಂಶಸ್ಥರು ಸ್ಥಾನ ಪಡೆದಿದ್ದಾರೆ. ತ್ರಿಪುರಾದಿಂದ ಮಹಾರಾಣಿ ಕೃತಿ ಸಿಂಗ್ ದೇಬ್‌ಬರ್ಮಾ ಮತ್ತು ಹಿಂದಿನ ಮೈಸೂರು ರಾಜಮನೆತನದ ಮುಖ್ಯಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿ ಎರಡನೇ ಪಟ್ಟಿಯ 72 ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಕೃತಿ ಸಿಂಗ್ ದೇಬ್‌ಬರ್ಮಾ ಅವರಿಗೆ ತ್ರಿಪುರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲು … Continued