ಒಡಿಶಾ, ತ್ರಿಪುರಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುವರ ದಾಸ್ ಮತ್ತು ತೆಲಂಗಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಗುರುವಾರ (ಅಕ್ಟೋಬರ್ 18) ತಿಳಿಸಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಾಸ್ ಅವರು 2014 ರಿಂದ 2019 … Continued

ರಥಯಾತ್ರೆ ವೇಳೆ ವಿದ್ಯುತ್‌ ತಂತಿ ತಂಡಾಗಿ ಬಿದ್ದು 6 ಮಂದಿ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ (ಜೂನ್ 28) ಕಬ್ಬಿಣದಿಂದ ಮಾಡಿದ ರಥದ ಮೇಲೆ ವಿದ್ಯುತ್‌ ಹರಿಯುತ್ತಿದ್ದ ತಂತಿ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ರಥದ ಮೆರವಣಿಗೆ ಹೋಗುತ್ತಿದ್ದಾಗ ರಥದ ಮೇಲೆ ವಿದ್ಯುತ್ … Continued

ಈಶಾನ್ಯದ ಫಲಿತಾಂಶದ ನಂತರ ಬಿಜೆಪಿಗೆ 3ಕ್ಕೆ 3…! : ನಾಗಾಲ್ಯಾಂಡ್‌, ತ್ರಿಪುರದಲ್ಲಿ ಬಹುಮತ, ಮೇಘಾಲಯದಲ್ಲಿ ಮತ್ತೆ ಎನ್‌ಪಿಪಿ ಜೊತೆ ಸಖ್ಯ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪರಿಪೂರ್ಣ ಮೂರು ಅಂಕಗಳನ್ನು ಗಳಿಸಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ನಿಚ್ಚಳ ಬಹುಮತ ಪಡೆದರೆ ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಜೊತೆಗಿನ ತನ್ನ ಸಂಬಂಧವನ್ನು ಮರುಸ್ಥಾಪಿಸಿದ ನಂತರ ಮೇಘಾಲಯದಲ್ಲಿ ಸರ್ಕಾರವನ್ನು ರಚಿಸಲು ಪ್ರಯತ್ನಗಳು ನಡೆಯುತ್ತಿವೆ. ತ್ರಿಪುರಾದಲ್ಲಿ ಬಿಜೆಪಿ-ಐಪಿಎಫ್‌ಟಿ (ಇಂಡಿಜಿನಸ್ ಪ್ರೊಗ್ರೆಸ್ಸಿವ್ ಫ್ರಂಟ್ ಆಫ್ ತ್ರಿಪುರ) ಮೈತ್ರಿಕೂಟವು ರಾಜ್ಯದ … Continued

ಮೂರು ರಾಜ್ಯಗಳ ಚುನಾವಣಾ ಫಲಿತಾಂಶ: ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿ-ಮಿತ್ರಪಕ್ಷಕ್ಕೆ ಬಹುಮತ, ಮೇಘಾಲಯದಲ್ಲಿ ಅತಂತ್ರ

ನವದೆಹಲಿ: ಇಂದು, ಗುರುವಾರ ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣೆಯ ಮತ ಎಣಿಕೆ ನಡೆದಿದ್ದು, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಬಹುಮತದತ್ತ ಮುನ್ನಡೆಯುತ್ತಿದ್ದರೆ ಮೇಘಾಲಯವು ಅತಂತ್ರ ವಿಧಾನಸಭೆ ಕಡೆಗೆ ಹೋಗುತ್ತಿದೆ. ಮೇಘಾಲಯದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರಳ ಬಹುಮತಕ್ಕಿಂತ ಹಿಂದೆ ಬಿದ್ದಿದೆ. … Continued

ಚುನಾವಣೋತ್ತರ ಸಮೀಕ್ಷೆ ಪ್ರಕಟ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ; ಮೇಘಾಲಯದಲ್ಲಿ ಎನ್‌ಪಿಪಿ ಏಕೈಕ ದೊಡ್ಡ ಪಕ್ಷ

ನವದೆಹಲಿ: ತ್ರಿಪುರಾವನ್ನು ಪೂರ್ಣ ಬಹುಮತದೊಂದಿಗೆ ಉಳಿಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ. ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸೋಮವಾರ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 36 ರಿಂದ 45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಆದರೆ ತಿಪ್ರಾ … Continued

ತನ್ನ ಶ್ರಾದ್ಧದ ದಿನವೇ ಪ್ರತ್ಯಕ್ಷನಾದ ಸತ್ತು ಹೋಗಿದ್ದ ಮಗ…!

ಅಗರ್ತಲಾ (ತ್ರಿಪುರ): ಸತ್ತು ಹೋಗಿದ್ದ ಮಗ, ತನ್ನ ತಿಥಿ ದಿನವೇ ಮನೆಗೆ ಬಂದ ವಿಲಕ್ಷಣ ಘಟನೆಯೊಂದು ತ್ರಿಪುರದ ಅಗರ್ತಲಾದಲ್ಲಿ ನಡೆದಿದೆ. ಮೋಹನಪುರ್‌ ಕಾಳಿಬಜಾರ್‌ನ ನಿವಾಸಿ ಆಗಿದ್ದ 22 ವರ್ಷದ ಆಕಾಶ ಸರ್ಕಾರ್‌ ಕಳೆದ ತಿಂಗಳು ನಾಪತ್ತೆಯಾಗಿದ್ದ. ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೂ ದೂರು ನೀಡಿದ್ದರು. ಜೂನ್ 3ರಂದು ಅಗರ್ತಲಾ ಪೊಲೀಸ್‌ ಠಾಣೆ ವ್ಯಾಪ್ತಿಯ ಮೇಲರ್ಮತ್‌ ಬಳಿಯ … Continued

ಅಗರ್ತಲದಲ್ಲಿ ನಡೆಯುವ ರಾಷ್ಟ್ರೀಯ ಯುವ ಪರಂಪರೆ ಉತ್ಸವಕ್ಕೆ ಸಂಜಯಕುಮಾರ ಬಿರಾದಾರ ಆಯ್ಕೆ

ಧಾರವಾಡ: ತ್ರಿಪುರ ರಾಜ್ಯದ ಅಗರ್ತಲದಲ್ಲಿ ಜನೆವರಿ 15ರಿಂದ 21ರ ವರೆಗೆ ಆಯೋಜಿಸಿರುವ ರಾಷ್ಟ್ರೀಯ ಯುವ ಪರಂಪರೆಯ ಉತ್ಸವದಲ್ಲಿ ಧಾರವಾಡ ಜಿಲ್ಲೆಯ ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಜಯಕುಮಾರ ವೈ. ಬಿರಾದಾರ ಅವರು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಕಲಾ ಯುವ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನು ತ್ರಿಪುರದ ತ್ರಿಪುರದ ಯುವ ವಿಕಾಸ ಕೇಂದ್ರವು ಆಯೋಜಿಸಿದೆ. ಸಂಜಯಕುಮಾರ ವೈ. ಬಿರಾದಾರ … Continued