ದಿನೇಶ ತ್ರಿವೇದಿ ಬಿಜೆಪಿಗೆ ಬಂದರೆ ಸ್ವಾಗತ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ದಿನೇಶ ತ್ರಿವೇದಿ ಶುಕ್ರವಾರ ರಾಜ್ಯಸಭೆಯಲ್ಲಿ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಅವರು ಬಯಸಿದರೆ ತಮ್ಮ ಪಕ್ಷಕ್ಕೆ ಬರಬಹುದು ಎಂದು ಬಿಜೆಪಿ ಹೇಳಿದೆ. ದಿನೇಶ್ ತ್ರಿವೇದಿ ರಾಜೀನಾಮೆ ಬಗ್ಗೆ ಸುದಿಗಾರರ ಜೊತೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ , ದಿನೇಶ ತ್ರಿವೇದಿ ಅವರು ಇಷ್ಟವಿದ್ದರೆ ಬಿಜೆಪಿಗೆ … Continued