ದಾಖಲೆ ಬರೆದ ಮಹಾಕುಂಭ ಮೇಳ 2025 ; ಈವರೆಗೆ ತ್ರಿವೇಣಿ ಸಂಗಮದಲ್ಲಿ 50 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ನವದೆಹಲಿ : ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶುಕ್ರವಾರ ಸಂಜೆಯವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಶುಕ್ರವಾರ ಸಂಜೆ 6 ಗಂಟೆ ವರೆಗೆ 92.84 ಲಕ್ಷ ಜನರು ಪವಿತ್ರ ನದಿಗಳಲ್ಲಿ ಸ್ನಾನ ಮಾಡಿದ್ದಾರೆ. ಗುರುವಾರ ರಾತ್ರಿ … Continued

ವೀಡಿಯೊ…| ಮಹಾಕುಂಭ ಮೇಳ ; ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್‌ : ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಬಟ್ಟೆ ಧರಿಸಿ, ಕೈಯಲ್ಲಿ ‘ರುದ್ರಾಕ್ಷಿ ಮಾಲೆ’ ಹಿಡಿದು ಅವರು ಪ್ರಾರ್ಥಿಸಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿ ವಿಹಾರ ಮಾಡಿದ್ದಾರೆ. … Continued

ಮಹಾಕುಂಭ ಮೇಳ 2025 : ಪ್ರಯಾಗರಾಜ್‌ ನಲ್ಲಿದ್ದಾರೆ ಈಗ ಸುಮಾರು 10 ಕೋಟಿ ಭಕ್ತರು…!

ಪ್ರಯಾಗರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿ “ನಿಯಂತ್ರಣದಲ್ಲಿದೆ” ಮತ್ತು ‘ಮೌನಿ ಅಮಾವಾಸ್ಯೆ’ ಸಂದರ್ಭದಲ್ಲಿ ‘ಅಮೃತ ಸ್ನಾನ’ (ರಾಯಲ್ ಟಬ್) ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. “ಘಟನೆಯು ಮಂಗಳವಾರ ಮಧ್ಯರಾತ್ರಿ 1 ಗಂಟೆ ಮತ್ತು 2 … Continued