ಉದ್ಯಮಿ ಕುಟುಂಬದ ಭೀಕರ ಆತ್ಮಹತ್ಯೆ ಪ್ರಕರಣ; ತೆಲಂಗಾಣ ಆಡಳಿತ ಪಕ್ಷ ಟಿಆರ್​ಎಸ್ ಶಾಸಕನ ಪುತ್ರ ವನಮಾ ರಾಘವೇಂದ್ರ ಬಂಧನ

ತೆಲಂಗಾಣದ ಆಡಳಿತ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿ (TRS) ಶಾಸಕ ವನಮಾ ವೆಂಕಟೇಶ್ವರ ರಾವ್​ ಅವರ ಪುತ್ರ ವನಮಾ ರಾಘವೇಂದ್ರ ರಾವ್ ಅವರನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಕೊತೆಗುಡಂ ಜಿಲ್ಲೆಯ ಖ್ಯಾತ ಉದ್ಯಮಿ ಮತ್ತು ಅವರ ಕುಟುಂಬದ ಮೂವರನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದಡಿ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಶಾಸಕರು ಪರಾರಿಯಾಗಿದ್ದರು. ಶುಕ್ರವಾರ … Continued