ಉದ್ಯಮಿ ಕುಟುಂಬದ ಭೀಕರ ಆತ್ಮಹತ್ಯೆ ಪ್ರಕರಣ; ತೆಲಂಗಾಣ ಆಡಳಿತ ಪಕ್ಷ ಟಿಆರ್ಎಸ್ ಶಾಸಕನ ಪುತ್ರ ವನಮಾ ರಾಘವೇಂದ್ರ ಬಂಧನ
ತೆಲಂಗಾಣದ ಆಡಳಿತ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿ (TRS) ಶಾಸಕ ವನಮಾ ವೆಂಕಟೇಶ್ವರ ರಾವ್ ಅವರ ಪುತ್ರ ವನಮಾ ರಾಘವೇಂದ್ರ ರಾವ್ ಅವರನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಕೊತೆಗುಡಂ ಜಿಲ್ಲೆಯ ಖ್ಯಾತ ಉದ್ಯಮಿ ಮತ್ತು ಅವರ ಕುಟುಂಬದ ಮೂವರನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದಡಿ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಶಾಸಕರು ಪರಾರಿಯಾಗಿದ್ದರು. ಶುಕ್ರವಾರ … Continued