ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued

ವೀಡಿಯೊ…| ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಲಾರಿ; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ರಾಂಪುರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಹೊಟ್ಟು ತುಂಬಿದ್ದ ಲಾರಿಯೊಂದು ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾನುವಾರ ಸಂಜೆ ರಾಂಪುರ-ನೈನಿತಾಲ್ ಹೆದ್ದಾರಿಯ ಜನನಿಬಿಡ ಪಹಡಿ ಗೇಟ್ ಜಂಕ್ಷನ್‌ನಲ್ಲಿ ಈ … Continued

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ; ಪರಾರಿಯಾಗಿದ್ದ ಚಾಲಕ, ಲಾರಿ ಪತ್ತೆ ಹಚ್ಚಿದ ಎಐ….!

ನಾಗ್ಪುರ : ತನ್ನ ಪತ್ನಿಗೆ ಡಿಕ್ಕಿ ಹೊಡೆದ ಟ್ರಕ್ ಯಾವುದೆಂದು ಆ ವ್ಯಕ್ತಿಗೆ ನಿರ್ದಿಷ್ಟವಾಗಿ ಮಾಹಿತಿ ಇರಲಿಲ್ಲ. ಆದರೆ ಅದರ ಮೇಲೆ ಕೆಂಪು ಗುರುತುಗಳಿದ್ದವು ಎಂಬುದು ಮಾತ್ರ ಆತನಿಗೆ ತಿಳಿದಿತ್ತು. ಟ್ರಕ್‌ ಹೇಗಿತ್ತು, ಅದರ ನಂಬರ್‌ ಪ್ಲೇಟ್‌ ಅಥವಾ ಯಾವ ಕಂಪನಿಯ ಟ್ರಕ್‌ ಎಂಬುದೂ ಆ ವ್ಯಕ್ತಿಗೆ ಗೊತ್ತಿರಲಿಲ್ಲ. ಹೆಚ್ಚಿನ ಯಾವ ಮಾಹಿತಿಯೂ ಇರಲಿಲ್ಲ. ಆದರೂ … Continued

ಚಿತ್ರದುರ್ಗ | ಲಾರಿಗೆ ಗುದ್ದಿದ ಇನ್ನೋವಾ ಕಾರು ; ಐವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಐವರು ಸಾವಿಗೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಸಿಬಾರ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಹಾಗೂ ಚಿದಂಬರ (50) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗುರುತು ಪತ್ತೆಯಾಗಬೇಕಿದೆ. ಕಾರಿನಲ್ಲಿದ್ದ … Continued

ವೀಡಿಯೊ…| ಆಘಾತಕಾರಿ ; ಬೊಬ್ಬೆ ಹೊಡೆದ್ರೂ ಕೇಳಿಸಿಕೊಳ್ಳದೆ ಟ್ರಕ್‌ ಕೆಳಗೆ ಸಿಲುಕಿಕೊಂಡಿದ್ದ ಇಬ್ಬರನ್ನು ದೂರದ ವರೆಗೆ ಎಳೆದೊಯ್ದ ಚಾಲಕ…!

ಆಗ್ರಾದಲ್ಲಿ ಟ್ರಕ್ ಚಾಲಕನೊಬ್ಬ ತನ್ನ ವಾಹನದ ಕೆಳಗೆ ಸಿಲುಕಿದ್ದ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೆಲ ಸ್ಥಳೀಯರು ಟ್ರಕ್‌ ಅನ್ನು ಅಡ್ಡಹಾಕಿ ಚಾಲಕ ಬಲವಂತವಾಗಿ ಟ್ರಕ್ ನಿಲ್ಲಿಸುವಂತೆ ಮಾಡಿದ ನಂತರ ವಾಹನದ ಕೆಳಗಿದ್ದವರನ್ನು ಹೊರತೆಗೆಯಲಾಗಿದೆ. ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಆಗ್ರಾದ ನುನ್ಹೈ ನಿವಾಸಿಗಳಾಗಿರುವ ಇಬ್ಬರು … Continued

ಕಹಿಯಾಗಿ ಕೊನೆಗೊಂಡ ಚಲಿಸುವ ಟ್ರಕ್‌ ಮೇಲೆ ವ್ಯಕ್ತಿಯ ‘ಶಕ್ತಿಮಾನ್ ಸಾಹಸದ ಕ್ಷಣ’ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಚಲಿಸುತ್ತಿರುವ ಕಸದ ಟ್ರಕ್‌ನ ಮೇಲೆ ವ್ಯಕ್ತಿಯೊಬ್ಬರು ಪುಷ್-ಅಪ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಶರ್ಟ್ ರಹಿತ ವ್ಯಕ್ತಿ ವಾಹನದ ಮೇಲೆ ನಿಂತಿದ್ದಾನೆ ಆದರೆ ಸ್ವಲ್ಪ ಸಮಯದ ನಂತರ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ, ಅಲ್ಪಾವಧಿಯ ಸೂಪರ್‌ಹೀರೋ ಕ್ಷಣವನ್ನು ಕೊನೆಗೊಳಿಸುತ್ತಾನೆ. “ಶಕ್ತಿಮಾನ್ ಆಗಬೇಡಿ, ಬುದ್ಧಿಮಾನ್ (ಬುದ್ಧಿವಂತ)” ಎಂದು ಪೊಲೀಸ್ ಅಧಿಕಾರಿಯೊಬ್ಬರು ಅನಗತ್ಯ ಸಾಹಸ ಮಾಡಿ ಅಪಾಯ … Continued