ಭದ್ರಾವತಿ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ- ಮಗ ಸಾವು

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ-ಮಗ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ನಡೆದ ವರದಿಯಾಗಿದೆ. ಭದ್ರಾವತಿಯ ರೈಲ್ವೆ ನಿಲ್ದಾಣದಲ್ಲಿ ಮೋಹನಪ್ರಸಾದ (70) ಹಾಗೂ ಅಮರನಾತ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಂದೆ ಮಗ ಇಬ್ಬರೂ ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತೆರಳಲು … Continued