ಶಿರಸಿ : ಟಿಎಸ್ಎಸ್ ಚುನಾವಣೆಯಲ್ಲಿ ಗೋಪಾಲಕೃಷ್ಣ ವೈದ್ಯ ಬಣಕ್ಕೆ ಪ್ರಚಂಡ ಗೆಲುವು

ಶಿರಸಿ : ಟಿಎಸ್ಎಸ್ ಸಂಸ್ಥೆಯ ಚುನಾವಣೆಯಲ್ಲಿ ಗೋಪಾಲಕೃಷ್ಣ ವೈದ್ಯರ ಬಣಕ್ಕೆ ಪ್ರಚಂಡ ಗೆಲುವು ಸಾಧಿಸಿದೆ. ಜನ ಬದಲಾವಣೆ ಬಯಸಿದ್ದರೂ ಸಹ ಹಾಲಿ ಅಧ್ಯಕ್ಷ ಕಡವೆ ರಾಮಕೃಷ್ಣ ಹೆಗಡೆ ಮಾತ್ರ ಗೆದ್ದಿದ್ದಾರೆ. ರಾಜ್ಯದ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಶಿರಸಿಯ ಟಿಎಸ್ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆ ನಡೆಯಿತು. ಆಡಳಿತ … Continued