ಅಡಕೆ ಬಗ್ಗೆ ಯಾವ ಆತಂಕವೂ ಬೇಡ : ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ

ಶಿರಸಿ : ಮಾರುಕಟ್ಟೆಯಲ್ಲಿ ಅಡಕೆ ದರ ಏರಿಳಿತದ ಕುರಿತು ಕೆಲ‌ವು ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಈ ವದಂತಿಗಳಿಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದ್ದಾರೆ. ಮಂಗಳವಾರ ನಗರದ ಟಿಎಸ್‌ಎಸ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ದರದ ಕುರಿತು ಕೆಲವೊಂದು ತಪ್ಪು ಮಾಹಿತಿ ಹರಿದಾಡುತ್ತಿದೆ. ಕೆಲವು ವಿಷಯಗಳು … Continued

ಹಿರಿಯ ಸಹಕಾರಿ ಧುರೀಣ, ಎಲ್ಲರ ʼಶಾಂತಣ್ಣʼ ಟಿಎಸ್‌ಎಸ್‌ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಇನ್ನಿಲ್ಲ

ಶಿರಸಿ: ʼಶಾಂತಣ್ಣʼ ಎಂದೇ ಆಪ್ತವಲಯದಲ್ಲಿ ಜನಪ್ರಿಯರಾಗಿದ್ದ ಹಿರಿಯ ಸಹಕಾರಿ ಧುರೀಣ, ಸಜ್ಜನ ರಾಜಕಾರಣಿ, ಸಹೃದಯಿ ಟಿಎಸ್‌ಎಸ್‌ ಮಾಜಿ ಅಧ್ಯಕ್ಷರಾಗಿದ್ದ ಶಾಂತಾರಾಮ ಹೆಗಡೆ ಶೀಗೇಹಳ್ಳಿ ವಯೋ ಸಹಜ ಖಾಯಿಲೆಯಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒಬ್ಬ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರು ಶಿಕ್ಷಣ, ಸಹಕಾರ, … Continued