ಅಡಕೆ ಬಗ್ಗೆ ಯಾವ ಆತಂಕವೂ ಬೇಡ : ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ
ಶಿರಸಿ : ಮಾರುಕಟ್ಟೆಯಲ್ಲಿ ಅಡಕೆ ದರ ಏರಿಳಿತದ ಕುರಿತು ಕೆಲವು ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಈ ವದಂತಿಗಳಿಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದ್ದಾರೆ. ಮಂಗಳವಾರ ನಗರದ ಟಿಎಸ್ಎಸ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ದರದ ಕುರಿತು ಕೆಲವೊಂದು ತಪ್ಪು ಮಾಹಿತಿ ಹರಿದಾಡುತ್ತಿದೆ. ಕೆಲವು ವಿಷಯಗಳು … Continued