ಅನಾರೋಗ್ಯ : ತುಳುನಾಡಿನ ದೈವದ ಮೊರೆ ಹೋದ ಖ್ಯಾತ ನಟ ವಿಶಾಲ
ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ವಿಶಾಲ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ʼಮದಗಜರಾಜʼ ಸಿನಿಮಾ ಪ್ರಚಾರದ ವೇಳೆ ವಿಶಾಲ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಅವರು ತೀವ್ರ ವೈರಲ್ ಫೀವರ್ನಿಂದ ಬಳಲುತ್ತಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಇದೀಗ ಅನಾರೋಗ್ಯದ ನಿವಾರಣೆಗಾಗಿ ತುಳುನಾಡಿನ ದೈವಸ್ಥಾನದ ಮೊರೆ ಹೋಗಿದ್ದರು. ದಕ್ಷಿಣ ಕನ್ನಡ … Continued