ಯಡಿಯೂರಪ್ಪ ಭೇಟಿ ಮಾಡಿದ ಸಿದ್ಧಗಂಗಾ ಶ್ರೀಗಳು: ಸಿಎಂ ಬದಲಾವಣೆ ಬೇಡ ಎಂದು ಬಿಜೆಪಿ ಹೈಕಮಾಂಡಿಗೆ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನ ಕೆಳಗಿಳಿಸುತ್ತಾರೆ ಎಂದು ಸುದ್ದಿ ಹರಡಿದ ಬೆನ್ನಲ್ಲೇ ಮಠಾಧೀಶರೆಲ್ಲ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈಗಾಗಲೇ ಹಲವು ಮಠಾಧೀಶರು ಬಹಿರಂಗವಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಬುಧವಾರ ತುಮಕೂರಿನ ಸಿದ್ಧಗಂಗಾ ಮಠಾಧೀಶರು ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಈ ಮೂಲಕ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ … Continued