ಸಿಎಂ ಕುಟುಂಬದ ಮಹಿಳೆಯರ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ: ಬಂಧಿಸಿದ್ದ ಬಿಜೆಪಿ ಕಾರ್ಯಕರ್ತೆಯ ಬಿಡುಗಡೆ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಸೆರೆ ಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು  ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಇಂದು, ಶುಕ್ರವಾರ ಬೆಳಿಗ್ಗೆ ಬಂಧಿತರಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ ಅವರನ್ನು ಬೆಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ … Continued

ಸೂತಕವೆಂದು ಬಾಣಂತಿ-ಶಿಶುವನ್ನು ಊರ ಹೊರಗಿಟ್ಟ ಕುಟುಂಬಸ್ಥರು: ಅನಾರೋಗ್ಯದಿಂದ ಮಗು ಸಾವು

ತುಮಕೂರು : ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗೆ ಇರಿಸಿದ್ದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ಆಘಾತಕಾರಿ ಘಟನೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಗುವು ವಿಪರೀತ ಶೀತದಿಂದ ಬಳಲಿದ ನಂತರ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗ್ರಾಮದ ಸಿದ್ದೇಶ ಮತ್ತು ವಸಂತಾ … Continued

ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು

(ಜುಲೈ ೨೨ ರಂದು ಪೂಜ್ಯರ ೬೦ನೇ ಜನ್ಮದಿನ, ಆ ನಿಮಿತ್ತ ಲೇಖನ) ಕಾಯಕಯೋಗಿ, ನಡೆದಾಡುವ ದೇವರೆಂದೇ ಖ್ಯಾತಿಗಳಿಸಿದ್ದ ಸಿದ್ಧಗಂಗಾ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಉತ್ತರಾಧಿಕಾರಿಯನ್ನಾಗಿ ಶ್ರೀ ಸಿದ್ಧಲಿಂಗ ಸ್ವಾಮಿಗಳನ್ನು ೧೯೮೮ ಮಾರ್ಚ ೩ ರಂದು ನೇಮಕ ಮಾಡಿದ್ದರು. ಶೈಕ್ಷಣಿಕವಾಗಿ, ಅಧ್ಯಾತ್ಮಿಕವಾಗಿ ಮತ್ತು ಸಾಮಾಜಿಕವಾಗಿ ಅನುಪಮ ಸೇವೆ ಸಲ್ಲಿಸುತ್ತ ಬಂದಿರುವ ಸಿದ್ಧಗಂಗಾ ಕ್ಷೇತ್ರದ … Continued

ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ-ತಮ್ಮ ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ ಮತ್ತು ತಮ್ಮ ಇಬ್ಬರು ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ಘಟನೆ ನಡೆದ ವರದಿಯಾಗಿದೆ. ದ್ವಾರನಕುಂಟೆ ಗ್ರಾಮದ ಪ್ರಸನ್ನ (29) ಹಾಗೂ ಸತೀಶ(25) ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬಾವಿ ದಡದಲ್ಲಿ ಬೆಳೆದಿದ್ದ ಸೊಪ್ಪು ಕೊಯ್ಯುವಾಗ ಪ್ರಸನ್ನ ಎಂಬವರು ಕಾಲು ಜಾರಿ … Continued

ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್‌ ಡಿಕ್ಕಿ; ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ … Continued

ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಪರಮೇಶ್ವರ ತಲೆಗೆ ಕಲ್ಲೇಟು: ತೀವ್ರ ಗಾಯ

ತುಮಕೂರು : ಚುನಾವಣಾ ಪ್ರಚಾರದ ವೇಳೆ ಕಲ್ಲು ತಗುಲಿ ಡಾ..ಪರಮೇಶ್ವರ ತಲೆಗೆ ಗಂಭೀರ ಗಾಯವಾಗಿದೆ. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ತುಮಕೂರಿ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಭೈರನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ 5ರ ವೇಳೆಗೆ ಭೈರನಹಳ್ಳಿಯಲ್ಲಿ ಚುನಾವಣಾ ಪ್ರಚಾರ … Continued

ತುಮಕೂರು ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ತುಮಕೂರು : ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜಕುಮಾರ ಅವರನ್ನು ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಕ ಮಾಡಿದ್ದಾರೆ. ಅವರನ್ನು ಏ.23ರ ಬಸವ ಜಯಂತಿಯಂದು ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗುತ್ತದೆ. ಮನೋಜಕುಮಾರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾಗಿದ್ದಾರೆ. ಅವರು ಬಿಎ, ಬಿಇಡಿ, … Continued

ಅಳಿಯನಿಗೆ ತಪ್ಪಿದ ಕೈ ಟಿಕೆಟ್: ಕಾಂಗ್ರೆಸ್ಸಿಗೆ ಮಾಜಿ ಶಾಸಕ ಶಫಿ ಅಹ್ಮದ್‌ ಗುಡ್‌ ಬೈ

ತುಮಕೂರು: ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಬಂಡಾಯ ಸ್ಫೋಟಗೊಂಡಿದೆ. ತುಮಕೂರು​ ನಗರ ಕಾಂಗ್ರೆಸ್​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ತಮ್ಮ ಅಳಿಯ ಎಸ್.ರಫೀಕ್ ಅಹ್ಮದ್​ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ಶಫಿ ಅಹ್ಮದ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಯುವ ಮುಖಂಡ ಇಕ್ಬಾಲ್ ಅಹ್ಮದ್​ಗೆ ಟಿಕೆಟ್ … Continued

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕಿರಣಕುಮಾರ ರಾಜೀನಾಮೆ

ತುಮಕೂರು: ಬಿಜೆಪಿ ಮಾಜಿ ಶಾಸಕ ಕಿರಣಕುಮಾರ ಶನಿವಾರ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣದಿಂದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ತುಮಕೂರು … Continued

ತಿಪಟೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಲ್ಲಿ ಮುಳುಗಿ ಸಾವು

ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಟಿ.ಎಂ. ಮಂಜುನಾಥ ನಗರದಲ್ಲಿ ನಡೆದ ವರದಿಯಾಗಿದೆ. ಸೋಮವಾರ (ನಿನ್ನೆ) ಮಧ್ಯಾಹ್ನದ ವೇಳೆ ಮನೆಯಿಂದ ಬಟ್ಟೆಗಳನ್ನು ತುಂಬಿಕೊಂಡು ಕಟ್ಟೆಯ ಬಳಿ ತೊಳೆದುಕೊಂಡು ಬರಲು ಅತ್ತೆ- ಸೊಸೆ ಹೋಗಿದ್ದಾರೆ. ಆದರೆ, 3 ಗಂಟೆ ಸುಮಾರಿಗೆ ಸೊಸೆ ನೀರಿಗೆ ಬಿದ್ದಿದ್ದಾರೆ. ಸೊಸೆಯನ್ನು … Continued