ಪಾವಗಡ: ಶಸ್ತ್ರಚಿಕಿತ್ಸೆ ಬಳಿಕ 3 ಮಹಿಳೆಯರ ಸಾವು; ಮೂವರು ಸಿಬ್ಬಂದಿ ವಜಾ

ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಪೂಜಾ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ … Continued

ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಜಿಲ್ಲೆಯ ತಿಪಟೂರು ನಗರದ ಹಿಂಡಿಸ್ಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್‌ನ ಟ್ಯಾಂಕ್​ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದ ವರದಿಯಾಗಿದೆ. ಮೃತ ಕಾರ್ಮಿಕರನ್ನು ನಾಗರಾಜು (50), ರವಿ (38) ಎಂದು ಗುರುತಿಸಲಾಗಿದೆ. ಅವರು ಬಂಕ್​ ಸ್ವಚ್ಛಗೊಳಿಸುವಾಗ ಉಸಿರುಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಕಾರಣ … Continued

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಹೊಸ ವಾಹನ ಕಳುಹಿಸಿಕೊಟ್ಟ ಮಹಿಂದ್ರ ಕಂಪನಿ..! ಶುಭ ಕೋರಿದ ಆನಂದ ಮಹಿಂದ್ರ

ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು. ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ … Continued