ಮಗಳ ಸಾವಿನ ನೋವಿನಲ್ಲೂ ಅಂಗಾಂಗ ದಾನ : 6 ಜನರ ಬಾಳಿಗೆ ಬೆಳಕಾದ ಚಂದನಾ
ತುಮಕೂರು: ಅಪಘಾತಕ್ಕೀಡಾಗಿ ಮೃತಪಟ್ಟ 12 ವರ್ಷದ ಬಾಲಕಿ ಸಾವಿನಲ್ಲೂ ಸಾರ್ಥಕತೆ ತೋರಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ ಚಂದನಾ ಎಂಬ ಬಾಲಕಿ ಆರು ಮಂದಿಯ ಜೀವಕ್ಕೆ ಬೆಳಕಾಗಿದ್ದಾಳೆ. ಜಿಲ್ಲೆಯ ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿದ್ದ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿನಿ. ಜುಲೈ 23ರಂದು ಆಕೆಗೆ ಅಪಘಾತವಾಗಿತ್ತು. ಸ್ಕೂಲ್ ಮುಗಿಸಿ ಮನೆಗೆ … Continued