ಮಂತ್ರಾಲಯ : ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನಾಪತ್ತೆ

ರಾಯಚೂರು : ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕರನ್ನು ಹಾಸನದ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ (20), ಪ್ರಮೋದ (19) ಹಾಗೂ ಸಚಿನ್ (20) ಎಂದು ಗುರುತಿಸಲಾಗಿದೆ. ಶನಿವಾರ (ಜುಲೈ 12) ಸ್ನೇಹಿತರ ತಂಡ ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಬಂದಿತ್ತು. … Continued