ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ಬಾಲಕಿ ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವು
ಮಂತ್ರಾಲಯ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ತುಂಗಭದ್ರಾ ನದಿಗೆ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸ್ಥಳೀಯ ನಿವಾಸಿಯಾದ ಬಾಲಕಿ ಶನಿವಾರ ಸಂಜೆ ಸುಮಾರು 4:30 … Continued