ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…
ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು, ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued