ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued