ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ; ಇದು ಅಪ್ಪಟ ವಿಶ್ವಾಸ ದ್ರೋಹ ಎಂದ ಡಿಎಂಕೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಶಕಗಳ ಕಾಲದ ಡಿಎಂಕೆ ಮತ್ತು ಎಐಎಡಿಎಂಕೆ ಏಕಸ್ವಾಮ್ಯವನ್ನು ಮುರಿದು ಇತಿಹಾಸ ಸೃಷ್ಟಿಸಿರುವ ನಟ ವಿಜಯ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿಗೆ ಮುಂದಾಗಿರುವುದು ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತನ್ನ ದೀರ್ಘಕಾಲದ ಮಿತ್ರಪಕ್ಷವಾದ ಕಾಂಗ್ರೆಸ್‌ನ ಈ ನಡೆಯನ್ನು ಡಿಎಂಕೆ “ಅಪ್ಪಟ ವಿಶ್ವಾಸದ್ರೋಹ” ಎಂದು ಕರೆದಿದೆ. … Continued

‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued

ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಕೋರಿದ ನಟ ವಿಜಯ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ, ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ. ಈ ಬೆಳವಣಿಗೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಂಗಳವಾರ ದೃಢಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ಕರೂರು ಕಾಲ್ತುಳಿತ ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ತಮಿಳುನಾಡಿನ ಕರೂರಿನ ಕಾಲ್ತುಳಿತದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ ನಟ ವಿಜತ ಅವರ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೆಪ್ಟೆಂಬರ್ 27ರಂದು ನಡೆಸಿದ್ದ ರಾಜಕೀಯ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿದ 41 ಜನ ಸಾವಿಗೀಡಾಗಿದ್ದರು. ಈ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವಂತೆ ಮದ್ರಾಸ್‌ … Continued

ಕರೂರು ಕಾಲ್ತುಳಿತ ದುರಂತ: ಟಿವಿಕೆ ನಾಯಕನ ಬಂಧನ

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಹಿಂದೆ ಅವರ … Continued

ಕರೂರು ಕಾಲ್ತುಳಿತ ; ಅನುಮತಿ ಇರದಿದ್ರೂ ರೋಡ್​ ಶೋ ; ಕಾರ್ಯಕ್ರಮಕ್ಕೆ ನಟ ವಿಜಯ ತಡವಾಗಿ ಆಗಮಿಸಿದ್ದು ಘಟನೆಗೆ ಕಾರಣ; ಎಫ್‌ಐಆರ್‌ ಆರೋಪ

ಚೆನ್ನೈ: 41 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಕರೂರು ಕಾಲ್ತುಳಿತ ಘಟನೆಗೆ ನಟ-ರಾಜಕಾರಣಿ ವಿಜಯ ಅವರನ್ನು ಎಫ್‌ಐಆರ್‌ನಲ್ಲಿ ದೂಷಿಸಲಾಗಿದ್ದು, ಅವರು ಕಾರ್ಯಕ್ರಮಕ್ಕೆ ಬರುವುದನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿದರು ಮತ್ತು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಎಂದು ಆರೋಪಿಸಲಾಗಿದೆ ಎಫ್‌ಐಆರ್ ಪ್ರಕಾರ, ಟಿವಿಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಥಿಯಜಗನ್ 10,000 ಜನರಿಗೆ ಅನುಮತಿ ಕೋರಿದ್ದರು, ಆದರೆ ವಿಜಯ ಭೇಟಿಯ … Continued

ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued