ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌: ಡೆತ್‌ ನೋಟಲ್ಲಿ ಮತಾಂತರ ಯತ್ನದ ಆರೋಪ, ಓರ್ವ ಮಹಿಳೆ ವಶಕ್ಕೆ

ಮಂಗಳೂರು: ಡೆತ್‌ ನೋಟ್‌ ಸಿಕ್ಕಿದ ನಂತರ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮತಾಂತರಕ್ಕೆ ಒತ್ತಾಯ ಇಡೀ ಕುಟುಂಬ ಅಂತ್ಯವಾಗಲು ಕಾರಣವೇ ಎಂಬ ಪ್ರಶ್ನೆ ಮೂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಹಾಗೂ ಮತಾಂತರವೇ ಪ್ರಮುಖ ಕಾರಣ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಾಗೇಶ್ ಶೇರಿಗುಪ್ಪ ಡೆತ್ ನೋಟ್ ಬರೆದಿಟ್ಟಿದ್ದು , … Continued