ಅಂದಾಜ್ ಅಪ್ನಾ ಅಪ್ನಾ ..!: ಮಳೆಯಲ್ಲಿ ಛತ್ರಿ ಹಿಡಿದು ಗಿಡಕ್ಕೆ ನೀರು, ಕೆಳಗೆ ಮಾರ್ಬಲ್ ;ಈ ದೃಶ್ಯಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆದ ಮಧ್ಯಪ್ರದೇಶ ಸಿಎಂ
ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅವರ ಒಂದು ಫೋಟೊಕ್ಕೆ ನೆಟ್ಟಗರು ಛೇಡಿಸುತ್ತಿದ್ದಾರೆ. ಇದಕ್ಕೆ ಕಾರಣ ಆ ಫೋಟೋ ನೀಡುವ ಸಂದೇಶ. ಆ ಫೋಟದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗಿಡವೊಂದನ್ನು ನೆಟ್ಟು, ಅದಕ್ಕೆ ನೀರು ಹಾಕುತ್ತಿದ್ದಾರೆ. ಇದರಲ್ಲೇಣು ಆಶ್ವರ್ಯ ಎಂದು ಕೇಳಬೇಡಿ.. ಅಚ್ಚರಿ ಇರುವುದೇ ಇಲ್ಲಿ. ಹೀಗಾಗಿಯೇ … Continued