ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಆರೋಪಿಗಳಿಬ್ಬರ ಹೆಸರು ಬಹಿರಂಗ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಇಬ್ಬರು ಪ್ರಮುಖ ಆರೋಪಿಗಳ ಹೆಸರು ಬಹಿರಂಗವಾಗಿದೆ. ಶಿವಮೊಗ್ಗದ ಬುದ್ಧನಗರದ ಖಾಸಿಫ್ (30) ಮತ್ತು ಜೆಪಿ‌ ನಗರದ ಸೈಯದ್ ನದೀಮ್ (20) ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ನಡೆದು 24 ಗಂಟೆಗಳ ಶಿವಮೊಗ್ಗ ಪೊಲೀಸರನ್ನೊಳಗೊಂಡ ವಿಶೇಷ ತಂಡ ಇವರನ್ನು ಬಂಧಿಸಿದೆ. ಒಳಗಾಗಿ ಇಬ್ಬರು ಆರೋಪಿಗಳನ್ನು … Continued