ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಶಂಭು ಹೆಗಡೆ (65), … Continued

ಕವಲಂದೆ ‘ಮಿನಿ ಪಾಕಿಸ್ತಾನ’ ಘೋಷಣೆ: ಇಬ್ಬರನ್ನುವಶಕ್ಕೆ ಪಡೆದ ಪೊಲೀಸರು

ಮೈಸೂರು: ಕವಲಂದೆ ಮಿನಿ ಪಾಕಿಸ್ತಾನ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಹನಾನ್‌ ಖಾನ್ ಮತ್ತು ನಯಾಜ್ ಶರೀಫ್ ಎಂಬವರನ್ನು ವಶಕ್ಕೆ ಪಡೆದು ಕವಲಂದೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ನಂಜನಗೂಡು ರಸ್ತೆ ದೊಡ್ಡಕವಲಂದೆಯಲ್ಲಿ ರಂಜಾನ್ ಹಬ್ಬದಂದು ಮುಸ್ಲಿಂ ಬಾಂಧವರು ಸಾಮೂಹಿಕ … Continued

ಪ್ರಚೋದನಕಾರಿ ಭಾಷಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪದ ಮೇಲೆ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 10ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಹಾಗೂ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ … Continued

ಹೊರಬಿದ್ದ ಎಐಎಂಐಎಂ ಮುಖ್ಯಸ್ಥ ಓವೈಸಿ ಮೇಲೆ ಗುಂಡಿನ ದಾಳಿ ಸಿಸಿಟಿವಿ ದೃಶ್ಯಾವಳಿಗಳು: ಇಬ್ಬರ ಬಂಧನ

ನವದೆಹಲಿ: ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದಲ್ಲಿ ಗುರುವಾರ ಫೆಬ್ರವರಿ 3 ರಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಹನದ ಮೇಲೆ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ … Continued

ರೈಲ್ವೆ ನಕಲಿ ನೇಮಕಾತಿ ದಂಧೆಯಲ್ಲಿ 22 ಕೋಟಿ ರೂ. ವಂಚಿಸಿದವರ ಬಂಧನ

ಮೈಸೂರು: ರೈಲ್ವೆ ಇಲಾಖೆಯಲ್ಲಿ ನಕಲಿ ನೇಮಕಾತಿಯ ದೊಡ್ಡ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮೈಸೂರು ವಿಭಾಗದ ರೈಲ್ವೆ ಸಂರಕ್ಷಣಾ ದಳವು ಭೇದಿಸಿದೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇದು ಸುಮಾರು 400 ಅಭ್ಯರ್ಥಿಗಳಿಗೆ ಕೆಲಸದ ಆಮಿಷ ತೋರಿಸಿ 22 ಕೋಟಿ ರೂ. ವಂಚಿಸಿರುವ ಪ್ರಕರಣವಾಗಿದೆ. ಮೈಸೂರಿನ ಚಂದ್ರಗೌಡ ಎಸ್.ಪಾಟೀಲ್ ಬಿನ್ ಸೋಮನಗೌಡ ಹಾಗೂ ಗದಗದ ಶಿವಸ್ವಾಮಿ … Continued

ಶಿರಸಿಯಲ್ಲಿ 5 ಕೋಟಿ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶ : ಇಬ್ಬರ ಬಂಧನ

ಶಿರಸಿ: ಸುಮಾರು ಐದು ಕೋಟಿ ರೂ. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್, ಶಿರಸಿಯ ಮರಾಠಿಕೊಪ್ಪದ  ರಾಜೇಶ  ಬಂಧಿತ ಆರೋಪಿಗಳಾಗಿದ್ದು, ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ … Continued

ಅಕ್ರಮವಾಗಿ ತಂದಿದ್ದ ಹಂದಿ ಚಿಪ್ಪು ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಹಂದಿ ಚಿಪ್ಪು ಮಾರುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ 8 ಕೆಜಿ 200 ಗ್ರಾಂ ತೂಕದ ಹಂದಿ ಚಿಪ್ಪು ಜಪ್ತಿ ಮಾಡಲಾಗಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಈ ಅಕ್ರಮ ಮಾರಾಟ ಪತ್ತೆಯಾಗಿದೆ. ಬಳ್ಳಾರಿಯಲ್ಲಿ ಚಿಪ್ಪು ಹಂದಿ ಬೇಟೆಯಾಡಿದ್ದ ದುಷ್ಕರ್ಮಿಗಳು, ಬೆಂಗಳೂರಿನಲ್ಲಿ 1 ಲಕ್ಷ ರೂ.ಗಳಿಗೆ ಮಾರಾಟ ಮಾಡಲು ತಂದಿದ್ದರು ಎಂದು … Continued

ಮನೆಮನೆಗೆ ಪೂರೈಸುವ ಗಿಫ್ಟ್ ಬಾಕ್ಸ್‌ನಲ್ಲಿ ಡ್ರಗ್ಸ್ ಪೂರೈಕೆ; ಇಬ್ಬರ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಮೂಲಕ ಡಾರ್ಕ್ ನೆಟ್‌ನಲ್ಲಿ ಮಾದಕ ವಸ್ತುಗಳನ್ನು ಖರೀದಿಸಿ ಮನೆ ಮನೆಗೆ ಸ್ವಿಗ್ಗಿ ಡಂಜೋ ಹೆಸರಿನಲ್ಲಿ ಗ್ರಾಹಕರಿಗೆ ಗಿಫ್ಟ್ ಬಾಕ್ಸ್‌ಗಳಲ್ಲಿ ತಲುಪಿಸುತ್ತಿದ್ದ ಹೊಸ ವಿಧಾನದ ಬೃಹತ್ ಡ್ರಗ್ಸ್ ಸರಬರಾಜು ಮಾರಾಟ ಜಾಲವನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಭೇದಿಸಿದ್ದಾರೆ. ಬೃಹತ್ ಜಾಲದಲ್ಲಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿ ಅವರಿಂದ ೬೦ … Continued

ದೆಹಲಿ ಕೆಂಪುಕೋಟೆ ಹಿಂಸಾಚಾರ: ಮತ್ತಿಬ್ಬರ ಬಂಧನ

ನವ ದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ ನಡೆಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಂಗಳವಾರ ಜಮ್ಮು ನಗರದಲ್ಲಿ ಒಬ್ಬ ರೈತ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಜಮ್ಮು ನಗರದ ಛಾತಾ ಪ್ರದೇಶದ ನಿವಾಸಿ ಜಮ್ಮು ಮತ್ತು ಕಾಶ್ಮೀರದ ಯುನೈಟೆಡ್ ಕಿಸಾನ್ ಫ್ರಂಟ್ ಅಧ್ಯಕ್ಷ ಮೊಹಿಂದರ್ ಸಿಂಗ್ (45) ಹಾಗೂ ಗೊಲೆ … Continued