ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಬಾಡದಲ್ಲಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮತ್ತಿಬ್ಬರು ಪ್ರವಾಸಿಗರ ಶವ ಮೂರನೇ ದಿನ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ನಾಲ್ವರಲ್ಲಿ ಇಬ್ಬರ ಶವ ಮೂರು ದಿನಗಳ ಹಿಂದೆಯೇ ಪತ್ತೆಯಾಗಿತ್ತು. ಈಗ ಮತ್ತಿಬ್ಬರ ಶವವೂ ಸಮುದ್ರದ ಅರ್ಧ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಸಿಎ ವಿದ್ಯಾರ್ಥಿ ಬೆಂಗಳೂರಿನ ರಾಜಾಜಿನಗರದ ತೇಜಸ್ ದಾಮೋದರ ಮತ್ತು ಬೆಂಗಳೂರಿನ ಕನಕಪುರ … Continued