ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕರನ್ನು ನಕುಲ್(12) ಮತ್ತು ನಿಹಾಲ್ ಸಿಂಗ್​(12) ಎಂದು ಗುರುತಿಸಲಾಗಿದೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ವೇಳೆ ನಕುಲ್​ … Continued