ಹಾವೇರಿ: ಎರಡು ಕಾರುಗಳ ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ

ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಗುಜರಾತ್ ಮೂಲದ ದಿನೇಶ್ ಬಾಯಿ(38), ಲತೀಶ್ ಬಾಯಿ(37), ಸುರೇಶ್ ಬಾಯಿ(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು … Continued

ಎರಡು ಕಾರ್​ಗಳ ಮಧ್ಯೆ ಡಿಕ್ಕಿ; ಗಾಯಾಳುಗಳನ್ನು ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಕಾರುನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸಪೇಟೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಸಹಾಯ ಹಸ್ತ ನೀಡಿದ್ದಾರೆ. ಹೊಸಪೇಟೆಯಲ್ಲಿ ಇಂದಿನಿಂದ (ಶನಿವಾರದಿಂದ) ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ … Continued