ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಗುಡ್ಡವೊಂದು ಮನೆಯ ಮೇಲೇ ಕುಸಿದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ದುರಂತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬ್ರಹ್ಮಣ್ಯ ಕುಮಾರಧಾರದ ಸ್ನಾನಘಟ್ಟದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾಾರಿಯ ಪರ್ವತಮುಖಿ ಎಂಬಲ್ಲಿ ದುರಂತ ಸಂಭವಿಸಿದ್ದು, ಕುಸುಮಾಧರ – ರೂಪಾಶ್ರೀ ದಂಪತಿಯ ಮಕ್ಕಳಾದ ಶ್ರುತಿ … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued

ಇಬ್ಬರು ಕಂದಮ್ಮಗಳಿಗೆ ವಿಷ ನೀಡಿ ತಾನೂ ಕುಡಿದ ತಂದೆ, ಮಕ್ಕಳ ಸಾವು

ಬೆಳಗಾವಿ:ತಂದೆಯೊಬ್ಬ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದ ಘಾನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ತಂದೆ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಬೆಳಗಾವಿ ತಾಲೂಕಿನ ಕೆ ಎಚ್ ಕಂಗ್ರಾಳಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮೃತ ಪುಟಾಣಿ ಮಕ್ಕಳನ್ನು ಅಂಜಲಿ(8), ಅನನ್ಯಾ(4) ಎಂದು ಗುರುತಿಸಲಾಗಿದೆ. ವಿಜಯನಗರದ ನಿವಾಸಿಯಾಗಿರುವ ಅನಿಲ್ … Continued