ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಗುಡ್ಡವೊಂದು ಮನೆಯ ಮೇಲೇ ಕುಸಿದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ದುರಂತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬ್ರಹ್ಮಣ್ಯ ಕುಮಾರಧಾರದ ಸ್ನಾನಘಟ್ಟದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾಾರಿಯ ಪರ್ವತಮುಖಿ ಎಂಬಲ್ಲಿ ದುರಂತ ಸಂಭವಿಸಿದ್ದು, ಕುಸುಮಾಧರ – ರೂಪಾಶ್ರೀ ದಂಪತಿಯ ಮಕ್ಕಳಾದ ಶ್ರುತಿ … Continued