ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹಾಯ್ದು ಇಬ್ಬರು ರೈತರು ಸಾವು: ಕೇಂದ್ರ ಸಚಿವರ ಮಗ ಹಾಯಿಸಿದ ಆರೋಪ, ಸಚಿವರಿಂದ ನಿರಾಕರಣೆ

ಲಕ್ನೋ: ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭಾನುವಾರ ಟಿಕೊನಿಯಾ-ಬನ್ಬೀರ್‌ಪುರ ರಸ್ತೆಗೆ ಭೇಟಿ ನೀಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಪ್ರತಿಭಟನಾಕಾರರ ಗುಂಪಿನ ಮೇಲೆ ಎರಡು ಎಸ್‌ಯುವಿಗಳು ಹಾಯ್ದ ಪರಿಣಾಮ ಇಬ್ಬರು ರೈತರು ಮೃತಪಟ್ಟ ನಂತರ ಹಿಂಸಾಚಾರ ಆರಂಭವಾಯಿತು. ಹಾಗೂ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ … Continued