ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ-ತಮ್ಮ ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ ಮತ್ತು ತಮ್ಮ ಇಬ್ಬರು ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ಘಟನೆ ನಡೆದ ವರದಿಯಾಗಿದೆ. ದ್ವಾರನಕುಂಟೆ ಗ್ರಾಮದ ಪ್ರಸನ್ನ (29) ಹಾಗೂ ಸತೀಶ(25) ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬಾವಿ ದಡದಲ್ಲಿ ಬೆಳೆದಿದ್ದ ಸೊಪ್ಪು ಕೊಯ್ಯುವಾಗ ಪ್ರಸನ್ನ ಎಂಬವರು ಕಾಲು ಜಾರಿ … Continued