ಸ್ನೇಹಿತನ ಕಾಪಾಡಲು ಹೋಗಿ ಇಬ್ಬರು ಯುವಕರು ನೀರು ಪಾಲು

ಕೊಪ್ಪಳ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ರಾಜೇಶಕುಮಾರ್(26) ಮತ್ತು ಮಧುಕಿರಣ್ (25) ಎಂದು ಗುರುತಿಸಲಾಗಿದೆ. ಇವರು ಹೈದರಾಬಾದ್‌ ಮೂಲದವರಾಗಿದ್ದಾರೆ. ಗಂಗಾವತಿಯ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆಯ ನಂತರ ಮೃತ ದೇಹ ಸಿಕ್ಕಿದೆ. ಪ್ರವಾಸಕ್ಕೆ ಬಂದಿರುವ ನಾಲ್ವರು … Continued