ಬಿಜೆಪಿ ಸಂಸದರ ಎಚ್ಚರಿಕೆ ನಂತರ ಮೈಸೂರು-ಊಟಿ ರಸ್ತೆಯ ಬಸ್ ಶೆಲ್ಟರ್‌ನ ಎರಡು ಗುಮ್ಮಟ ತೆರವು

ಮೈಸೂರು: ವಿವಾದಿತ ಗುಂಬಜ್ ಬಸ್ ಶೆಲ್ಟರ್‌ ವಿಚಾರ ಸಂಬಂಧ ಕೆಲ ದಿನಗಳ ಹಿಂದೆ ವಿವಾದ ಭುಗಿಲೆದ್ದ ನಂತರ ಈಗ ಶೆಲ್ಟರ್ ನಲ್ಲಿದ್ದ ಮೂರರಲ್ಲಿ ಎರಡು ಚಿಕ್ಕ ಗೋಪುರಗಳನ್ನು ತೆರವುಗೊಳಿಸಲಾಗಿದೆ. ಅರಮನೆ ಮಾದರಿಯಲ್ಲಿ ಬಸ್‌ ಶೆಲ್ಟರ್‌ ನಿರ್ಮಾಣ ಮಾಡುವುದು ಉದ್ದೇಶವಾಗಿತ್ತು. ಇದು ವಿವಾದದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಗೋಪುರ ತೆರವುಗೊಳಿಸಿರುವುದಾಗಿ ಕೃಷ್ಣರಾಜ ಕ್ಷೇತ್ರದ … Continued