ಮಂಕಿ: ಸಮುದ್ರಕ್ಕೆ ಈಜಲು ಹೋಗಿದ್ದ ಇಬ್ಬರು ಮಕ್ಕಳು ಮುಳುಗಿ ಸಾವು

posted in: ರಾಜ್ಯ | 0

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಸಮುದ್ರಕ್ಕೆ ಈಜಲು ಹೋದ ಇಬ್ಬರು ಮಕ್ಕಳು ನೀರಿನ ತೆರೆಗೆ ಸಿಕ್ಕಿ ಮೃತ ಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಒಂಬತ್ತನೇ ತರಗತಿ ವಿದ್ಯಾರ್ಥಿ ದೊಡ್ಡಗುಂದದ ಮನೋಜ ಬಾಬು ನಾಯ್ಕ(15) ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ತಾಳಮಕ್ಕಿಯ ದರ್ಶನ ಉದಯ ನಾಯ್ಕ (16) … Continued

ಮುರ್ಡೇಶ್ವರದಲ್ಲಿ ಇಬ್ಬರು ಸಮುದ್ರ ಪಾಲು. ಓರ್ವ ಶವವಾಗಿ ಪತ್ತೆ, ಮತ್ತೊಬ್ಬ ನಾಪತ್ತೆ

posted in: ರಾಜ್ಯ | 0

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇಬ್ಬರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ನಾಲ್ವರು ಮುರುಡೇಶ್ವರ ದೇವಸ್ಥಾನದಲ್ಲಿ ಪೂಜೆಯ ಬಳಿಕ ಸಮುದ್ರದಲ್ಲಿ ಈಜಲು ಹೋಗಿದ್ದರು. ಈ ವೇಳೆ ಅಲೆಯ ಅಬ್ಬರಕ್ಕೆ … Continued