ಬಿಹಾರದಲ್ಲಿ ವಿದ್ಯುತ್ ನಿಲುಗಡೆ ವಿರೋಧಿಸಿ ಪ್ರತಿಭಟನೆ : ಪೊಲೀಸರ ಗೋಲಿಬಾರ್‌ನಲ್ಲಿ ಓರ್ವ ಸಾವು, ಇಬ್ಬರಿಗೆ ಗಾಯ

ಪಾಟ್ನಾ : ವಿದ್ಯುತ್ ಇಲಾಖೆಯ ವಿರುದ್ಧ ಬಿಹಾರದ ಕತಿಹಾರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಕತಿಹಾರ್‌ನ ಬರ್ಸೋಯಿ ಪಟ್ಟಣದ ಸಮೀಪವಿರುವ ಗ್ರಾಮದ ನಿವಾಸಿಗಳು ಅನಿಯಮಿತ ವಿದ್ಯುತ್ ಪೂರೈಕೆ ಮತ್ತು ಹೆಚ್ಚಿನ ವಿದ್ಯುತ್ ದರಗಳ ವಿರುದ್ಧ ವಿದ್ಯುತ್ ಇಲಾಖೆಯ ಹೊರಗೆ ಜಮಾಯಿಸಿದರು. ಜನಸಮೂಹವು ವಿದ್ಯುತ್ … Continued

ಉಡುಪಿ: ಸೀತಾನದಿ ಬಳಿ ಭೀಕರ ಅಪಫಾತ ; ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರು ಗಂಭೀರ

ಉಡುಪಿ: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ ಎಂಬಲ್ಲಿ ಭಾನುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸೀತಾನದಿ ಜಕ್ಕನಮಕ್ಕಿ ಬಳಿ ನಡೆದ ಈ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, … Continued

ಮಂಗಳೂರು: ರಿಕ್ಷಾದಲ್ಲಿ ನಿಗೂಢ ಬೆಂಕಿ ಅವಘಡ-ಇಬ್ಬರಿಗೆ ಗಾಯ

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟದ ರೀತಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯಗಳಾಗಿವೆ. ಆಟೋದಲ್ಲಿ ನಿಗೂಢ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟ ಸಂಭವಿಸಿದೆಯೇ ಎಂಬುದು ದೃಢಪಡಬೇಕಿದೆ. ಘಟನೆಯಲ್ಲಿ ಪ್ರಯಾಣಿಕ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆಟೋ ಒಳಭಾಗ ಸುಟ್ಟು ಹೋಗಿದೆ … Continued

ಕಾರು ಸ್ಟಂಟ್ ಮಾಡಲು ಹೋಗಿ ಒಬ್ಬನ ಪ್ರಾಣ ತೆಗೆದರು, ಇಬ್ಬರಿಗೆ ಗಾಯ: ಏಳು ಜನರ ಬಂಧನ | ಈ ಹುಚ್ಚಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗುರುಗ್ರಾಮ: ಉದ್ಯೋಗ್ ವಿಹಾರ್ ಹಂತ-4ರಲ್ಲಿ ಮದ್ಯದ ಅಮಲಿನಲ್ಲಿ ತನ್ನ ಕಾರಿನೊಂದಿಗೆ ಸ್ಟಂಟ್ ಮಾಡುತ್ತಿದ್ದ ವ್ಯಕ್ತಿಯೊಬ್ಬ 50 ವರ್ಷದ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದು ಸಾಯಿಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸೌರಭ್ ಶರ್ಮಾ ಅಲಿಯಾಸ್ ಸಾಯಿಬಿ, ರಾಹುಲ್, ರವಿ … Continued

ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ: ಇಬ್ಬರಿಗೆ ಗಾಯ

ಉಡುಪಿ: ಹಿಂದುಳಿದ ವರ್ಗಗಳು ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್‌ ವಾಹನ ಅಪಘಾತಕ್ಕೀಡಾದ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಎಸ್ಕಾರ್ಟ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೆ … Continued

ದೆಹಲಿಯ ರೋಹಿಣಿ ನ್ಯಾಯಾಲಯದ ಹೊರಗೆ ಗುಂಡಿನ ದಾಳಿ, ಇಬ್ಬರಿಗೆ ಗಾಯ

ನವದೆಹಲಿ: ಶುಕ್ರವಾರ, ಏಪ್ರಿಲ್ 22 ರಂದು ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಿಗ್ಗೆ 9:40 ರ ಸುಮಾರಿಗೆ ರೋಹಿಣಿ ನ್ಯಾಯಾಲಯದ ಗೇಟ್ ಸಂಖ್ಯೆ 8 ರ ಬಳಿ ಇಬ್ಬರು ವಕೀಲರಾದ ಸಂಜೀವ್ ಚೌಧರಿ ಮತ್ತು ರಿಷಿ ಚೋಪ್ರಾ ಮತ್ತು ಇನ್ನೊಬ್ಬ ವ್ಯಕ್ತಿಯ ನಡುವೆ ಜಗಳ ನಡೆದಿದೆ. ಎನ್‌ಎಪಿ … Continued

ಕರಡಿ ದಾಳಿ: ಇಬ್ಬರಿಗೆ ಗಂಭೀರ ಗಾಯ

ರಾಮನಗರ:ಕರಡಿ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸಾವನದುರ್ಗಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನವಣಮ್ಮ (23), ಮುತ್ತು (33) ಗಾಯಗೊಂಡವರಾಗಿದ್ದು, ಕುಡಿಯುವ ನೀರು ತರಲು ಕಾಡಿನ ದಾರಿಯಲ್ಲಿ ಹೋಗಿದ್ದಾಗ ಕರಡಿ ದಾಳಿ ನಡೆಸಿದೆ. ಇಬ್ಬರಿಗೂ ತಲೆ ಭಾಗ, ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಹೆಚ್ಚಿನ … Continued