ಜೆಡಿಎಸ್ನಿಂದ ಶಾಸಕರಾದ ಗುಬ್ಬಿ ಶ್ರೀನಿವಾಸ್, ಕೆ. ಶ್ರೀನಿವಾಸ ಗೌಡ ಉಚ್ಛಾಟನೆ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕರಾದ ಎಸ್.ಆರ್. ಶ್ರೀನಿವಾಸ್ (ಗುಬ್ಬಿ) ಮತ್ತು ಕೆ. ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ … Continued